ಡಿಪೋದಲ್ಲಿ ನಿಂತಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಬೆಳಗಾವಿ: ಡಿಪೋದಲ್ಲಿ ನಿಂತಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ನಿಪ್ಪಾಣಿ ಬಸ್ ಡಿಪೋದಲ್ಲಿ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ನೋಡು ನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಸುಟ್ಟು ಕರಕಲಾಗಿದೆ. ಸದ್ಯ ರಾತ್ರಿಯಾಗಿದ್ದರಿಂದ ಸಂಚಾರ ಮುಗಿಸಿ ಡಿಪೋದಲ್ಲಿ ಬಸ್ ಖಾಲಿ ನಿಂತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಬಸ್​ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಡಿಪೋದಲ್ಲಿ ನಿಂತಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಆಯೇಷಾ ಬಾನು

Updated on: Jun 21, 2020 | 10:15 AM

ಬೆಳಗಾವಿ: ಡಿಪೋದಲ್ಲಿ ನಿಂತಿದ್ದ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ನಿಪ್ಪಾಣಿ ಬಸ್ ಡಿಪೋದಲ್ಲಿ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ನೋಡು ನೋಡುತ್ತಿದ್ದಂತೆ ಸಂಪೂರ್ಣ ಬಸ್ ಹೊತ್ತಿ ಉರಿದಿದೆ. ಸುಟ್ಟು ಕರಕಲಾಗಿದೆ.

ಸದ್ಯ ರಾತ್ರಿಯಾಗಿದ್ದರಿಂದ ಸಂಚಾರ ಮುಗಿಸಿ ಡಿಪೋದಲ್ಲಿ ಬಸ್ ಖಾಲಿ ನಿಂತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಬಸ್​ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಭಾರಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us