AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲೇ SSLC ಪರೀಕ್ಷೆ ಬರೆಯಲು ಅವಕಾಶ, ನಿಟ್ಟುಸಿರುಬಿಟ್ಟ 54 ಕನ್ನಡ ವಿದ್ಯಾರ್ಥಿಗಳು

ಕಾರವಾರ: ಗೋವಾದಲ್ಲಿರುವ ರಾಜ್ಯದ ಕನ್ನಡ ವಿದ್ಯಾರ್ಥಿಗಳಿಗೆ ಗೋವಾದಲ್ಲೇ ಪರೀಕ್ಷೆ ಬರೆಯಲು ರಾಜ್ಯ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ 54 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿಗಳು ಗೋವಾದ ಕೊರೊನಾ ಪಾಸಿಟಿವ್ ಇರುವ ಪ್ರದೇಶದಲ್ಲಿದ್ದಾರೆ. ಆದ್ರೆ ಇವರು ಕಾರವಾರ ತಾಲೂಕಿನ ಉಳಗಾದ ಶಿವಾಜಿ ಕಾಲೇಜಿನಲ್ಲಿ 54 ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿತ್ತು. ಇದಕ್ಕೆ ಕೆಲ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಈ ಬಗ್ಗೆ ರಾಜ್ಯ ಪರೀಕ್ಷಾ ಮಂಡಳಿಗೆ ಸ್ಥಳೀಯ ಅಧಿಕಾರಿಗಳು […]

ಗೋವಾದಲ್ಲೇ SSLC ಪರೀಕ್ಷೆ ಬರೆಯಲು ಅವಕಾಶ, ನಿಟ್ಟುಸಿರುಬಿಟ್ಟ 54 ಕನ್ನಡ ವಿದ್ಯಾರ್ಥಿಗಳು
ಸಾಂದರ್ಭಿಕ ಚಿತ್ರ
Guru
| Edited By: |

Updated on: Jun 24, 2020 | 1:07 PM

Share

ಕಾರವಾರ: ಗೋವಾದಲ್ಲಿರುವ ರಾಜ್ಯದ ಕನ್ನಡ ವಿದ್ಯಾರ್ಥಿಗಳಿಗೆ ಗೋವಾದಲ್ಲೇ ಪರೀಕ್ಷೆ ಬರೆಯಲು ರಾಜ್ಯ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ 54 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಈ ವಿದ್ಯಾರ್ಥಿಗಳು ಗೋವಾದ ಕೊರೊನಾ ಪಾಸಿಟಿವ್ ಇರುವ ಪ್ರದೇಶದಲ್ಲಿದ್ದಾರೆ. ಆದ್ರೆ ಇವರು ಕಾರವಾರ ತಾಲೂಕಿನ ಉಳಗಾದ ಶಿವಾಜಿ ಕಾಲೇಜಿನಲ್ಲಿ 54 ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿತ್ತು. ಇದಕ್ಕೆ ಕೆಲ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ಈ ಬಗ್ಗೆ ರಾಜ್ಯ ಪರೀಕ್ಷಾ ಮಂಡಳಿಗೆ ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಈ ಸಂಬಂಧ ರಾಜ್ಯ ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಿದ ರಾಜ್ಯ ಪರೀಕ್ಷಾ ಮಂಡಳಿ, ಈ ವಿದ್ಯಾರ್ಥಿಗಳಿಗೆ ಗೋವಾದ ವಾಸ್ಕೋದಲ್ಲಿರುವ ಸೆಂಟ್ ಥೆರೇಸಾ ಮತ್ತು ಯಲ್ಲಲಿಂಗೇಶ್ವರ ಶಾರದ ಮಂದಿರ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ. ಕಂಟೈನ್‌ಮೆಂಟ್‌ ಜೋನ್‌ನಲ್ಲಿರುವ ಆರು ವಿದ್ಯಾರ್ಥಿಗಳಿಗೆ ಒಂದು ಕೇಂದ್ರ ಮತ್ತು ಇನ್ನುಳಿದ 48 ವಿದ್ಯಾರ್ಥಿಗಳಿಗೆ ಮತ್ತೊಂದು ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಕರ್ನಾಟಕದ ಇಬ್ಬರು ಅಧಿಕಾರಿಗಳನ್ನ ವೀಕ್ಷಕರನ್ನಾಗಿ ಕಳಿಸಲಾಗುತ್ತಿದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ