AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ಮರಳಿದ CCB ತನಿಖಾಧಿಕಾರಿ ಶಿವಪ್ರಕಾಶ್, ಅನುಶ್ರೀಗೆ ಮತ್ತೆ ಬುಲಾವ್ ಸಾಧ್ಯತೆ

ದಕ್ಷಿಣ ಕನ್ನಡ: ಌಂಕರ್​ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿ ಟಿವಿ 9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ತನಿಖಾಧಿಕಾರಿಗಳಿಗೆ ಯಾವುದೇ ಒತ್ತಡಕ್ಕೆ ಮಣಿಯದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆ‌ ಮತ್ತೆ ಚುರುಕುಗೊಂಡಿದೆ. ಪೊಲೀಸ್ ಇಲಾಖೆಗೆ ತನಿಖೆ ನಡೆಸಲು ಸರ್ಕಾರ ಫ್ರೀಹ್ಯಾಂಡ್ ಕೊಟ್ಟಿದೆ. ಯಾರೇ ಪ್ರಭಾವಿ ಹೇಳಿದ್ರೂ ತನಿಖೆಯ ಹಾದಿ ತಪ್ಪದಂತೆ ನೋಡಿಕೊಳ್ಳಿ ಅಂತಾ ಮಂಗಳೂರು ಪೊಲೀಸ್ ಇಲಾಖೆಗೆ ಸರ್ಕಾರ ಸೂಚಿಸಿದೆ. ಇದರಿಂದ ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್​ಸ್ಪೆಕ್ಟರ್​ ಶಿವಪ್ರಕಾಶ್ ನಾಯಕ್​ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಶಿವಪ್ರಕಾಶ್ ಈ […]

ಕರ್ತವ್ಯಕ್ಕೆ ಮರಳಿದ CCB ತನಿಖಾಧಿಕಾರಿ ಶಿವಪ್ರಕಾಶ್, ಅನುಶ್ರೀಗೆ ಮತ್ತೆ ಬುಲಾವ್ ಸಾಧ್ಯತೆ
KUSHAL V
| Edited By: |

Updated on: Oct 05, 2020 | 11:26 AM

Share

ದಕ್ಷಿಣ ಕನ್ನಡ: ಌಂಕರ್​ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿ ಟಿವಿ 9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ತನಿಖಾಧಿಕಾರಿಗಳಿಗೆ ಯಾವುದೇ ಒತ್ತಡಕ್ಕೆ ಮಣಿಯದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆ‌ ಮತ್ತೆ ಚುರುಕುಗೊಂಡಿದೆ.

ಪೊಲೀಸ್ ಇಲಾಖೆಗೆ ತನಿಖೆ ನಡೆಸಲು ಸರ್ಕಾರ ಫ್ರೀಹ್ಯಾಂಡ್ ಕೊಟ್ಟಿದೆ. ಯಾರೇ ಪ್ರಭಾವಿ ಹೇಳಿದ್ರೂ ತನಿಖೆಯ ಹಾದಿ ತಪ್ಪದಂತೆ ನೋಡಿಕೊಳ್ಳಿ ಅಂತಾ ಮಂಗಳೂರು ಪೊಲೀಸ್ ಇಲಾಖೆಗೆ ಸರ್ಕಾರ ಸೂಚಿಸಿದೆ.

ಇದರಿಂದ ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್​ಸ್ಪೆಕ್ಟರ್​ ಶಿವಪ್ರಕಾಶ್ ನಾಯಕ್​ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಶಿವಪ್ರಕಾಶ್ ಈ ಪ್ರಕರಣದ ತನಿಖಾಧಿಕಾರಿ. ಈ ಹಿಂದೆ, ಕೆಲ ಪ್ರಭಾವಿಗಳು ಅವರನ್ನೇ ಎತ್ತಂಗಡಿ ಮಾಡಿಸಲು ಮುಂದಾಗಿದ್ದರು. ಆದರೆ, ಇಂದು ಮತ್ತೆ ತನಿಖೆಗೆ ಇಳಿದ ತನಿಖಾಧಿಕಾರಿ ಌಂಕರ್​ ಅನುಶ್ರೀ ಫೈಲ್ ಕೈಗೆತ್ತಿಕೊಂಡು ತನಿಖೆ ಆರಂಭಿಸಿದ್ದಾರೆ.

ಌಂಕರ್​ ಅನುಶ್ರೀಗೆ ಮತ್ತೆ ನೋಟಿಸ್ ಕೊಡೋ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಮಾಜಿ ಸಿಎಂ ಒಬ್ಬರಿಗೆ ಇದರಿಂದ ಭಾರಿ ಆತಂಕ ಶುರುವಾಗಿದೆಯಂತೆ.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್