AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ಮರಳಿದ CCB ತನಿಖಾಧಿಕಾರಿ ಶಿವಪ್ರಕಾಶ್, ಅನುಶ್ರೀಗೆ ಮತ್ತೆ ಬುಲಾವ್ ಸಾಧ್ಯತೆ

ದಕ್ಷಿಣ ಕನ್ನಡ: ಌಂಕರ್​ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿ ಟಿವಿ 9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ತನಿಖಾಧಿಕಾರಿಗಳಿಗೆ ಯಾವುದೇ ಒತ್ತಡಕ್ಕೆ ಮಣಿಯದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆ‌ ಮತ್ತೆ ಚುರುಕುಗೊಂಡಿದೆ. ಪೊಲೀಸ್ ಇಲಾಖೆಗೆ ತನಿಖೆ ನಡೆಸಲು ಸರ್ಕಾರ ಫ್ರೀಹ್ಯಾಂಡ್ ಕೊಟ್ಟಿದೆ. ಯಾರೇ ಪ್ರಭಾವಿ ಹೇಳಿದ್ರೂ ತನಿಖೆಯ ಹಾದಿ ತಪ್ಪದಂತೆ ನೋಡಿಕೊಳ್ಳಿ ಅಂತಾ ಮಂಗಳೂರು ಪೊಲೀಸ್ ಇಲಾಖೆಗೆ ಸರ್ಕಾರ ಸೂಚಿಸಿದೆ. ಇದರಿಂದ ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್​ಸ್ಪೆಕ್ಟರ್​ ಶಿವಪ್ರಕಾಶ್ ನಾಯಕ್​ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಶಿವಪ್ರಕಾಶ್ ಈ […]

ಕರ್ತವ್ಯಕ್ಕೆ ಮರಳಿದ CCB ತನಿಖಾಧಿಕಾರಿ ಶಿವಪ್ರಕಾಶ್, ಅನುಶ್ರೀಗೆ ಮತ್ತೆ ಬುಲಾವ್ ಸಾಧ್ಯತೆ
KUSHAL V
| Edited By: |

Updated on: Oct 05, 2020 | 11:26 AM

Share

ದಕ್ಷಿಣ ಕನ್ನಡ: ಌಂಕರ್​ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿ ಟಿವಿ 9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ತನಿಖಾಧಿಕಾರಿಗಳಿಗೆ ಯಾವುದೇ ಒತ್ತಡಕ್ಕೆ ಮಣಿಯದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆ‌ ಮತ್ತೆ ಚುರುಕುಗೊಂಡಿದೆ.

ಪೊಲೀಸ್ ಇಲಾಖೆಗೆ ತನಿಖೆ ನಡೆಸಲು ಸರ್ಕಾರ ಫ್ರೀಹ್ಯಾಂಡ್ ಕೊಟ್ಟಿದೆ. ಯಾರೇ ಪ್ರಭಾವಿ ಹೇಳಿದ್ರೂ ತನಿಖೆಯ ಹಾದಿ ತಪ್ಪದಂತೆ ನೋಡಿಕೊಳ್ಳಿ ಅಂತಾ ಮಂಗಳೂರು ಪೊಲೀಸ್ ಇಲಾಖೆಗೆ ಸರ್ಕಾರ ಸೂಚಿಸಿದೆ.

ಇದರಿಂದ ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್​ಸ್ಪೆಕ್ಟರ್​ ಶಿವಪ್ರಕಾಶ್ ನಾಯಕ್​ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಶಿವಪ್ರಕಾಶ್ ಈ ಪ್ರಕರಣದ ತನಿಖಾಧಿಕಾರಿ. ಈ ಹಿಂದೆ, ಕೆಲ ಪ್ರಭಾವಿಗಳು ಅವರನ್ನೇ ಎತ್ತಂಗಡಿ ಮಾಡಿಸಲು ಮುಂದಾಗಿದ್ದರು. ಆದರೆ, ಇಂದು ಮತ್ತೆ ತನಿಖೆಗೆ ಇಳಿದ ತನಿಖಾಧಿಕಾರಿ ಌಂಕರ್​ ಅನುಶ್ರೀ ಫೈಲ್ ಕೈಗೆತ್ತಿಕೊಂಡು ತನಿಖೆ ಆರಂಭಿಸಿದ್ದಾರೆ.

ಌಂಕರ್​ ಅನುಶ್ರೀಗೆ ಮತ್ತೆ ನೋಟಿಸ್ ಕೊಡೋ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಮಾಜಿ ಸಿಎಂ ಒಬ್ಬರಿಗೆ ಇದರಿಂದ ಭಾರಿ ಆತಂಕ ಶುರುವಾಗಿದೆಯಂತೆ.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ