AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ಮರಳಿದ CCB ತನಿಖಾಧಿಕಾರಿ ಶಿವಪ್ರಕಾಶ್, ಅನುಶ್ರೀಗೆ ಮತ್ತೆ ಬುಲಾವ್ ಸಾಧ್ಯತೆ

ದಕ್ಷಿಣ ಕನ್ನಡ: ಌಂಕರ್​ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿ ಟಿವಿ 9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ತನಿಖಾಧಿಕಾರಿಗಳಿಗೆ ಯಾವುದೇ ಒತ್ತಡಕ್ಕೆ ಮಣಿಯದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆ‌ ಮತ್ತೆ ಚುರುಕುಗೊಂಡಿದೆ. ಪೊಲೀಸ್ ಇಲಾಖೆಗೆ ತನಿಖೆ ನಡೆಸಲು ಸರ್ಕಾರ ಫ್ರೀಹ್ಯಾಂಡ್ ಕೊಟ್ಟಿದೆ. ಯಾರೇ ಪ್ರಭಾವಿ ಹೇಳಿದ್ರೂ ತನಿಖೆಯ ಹಾದಿ ತಪ್ಪದಂತೆ ನೋಡಿಕೊಳ್ಳಿ ಅಂತಾ ಮಂಗಳೂರು ಪೊಲೀಸ್ ಇಲಾಖೆಗೆ ಸರ್ಕಾರ ಸೂಚಿಸಿದೆ. ಇದರಿಂದ ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್​ಸ್ಪೆಕ್ಟರ್​ ಶಿವಪ್ರಕಾಶ್ ನಾಯಕ್​ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಶಿವಪ್ರಕಾಶ್ ಈ […]

ಕರ್ತವ್ಯಕ್ಕೆ ಮರಳಿದ CCB ತನಿಖಾಧಿಕಾರಿ ಶಿವಪ್ರಕಾಶ್, ಅನುಶ್ರೀಗೆ ಮತ್ತೆ ಬುಲಾವ್ ಸಾಧ್ಯತೆ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 05, 2020 | 11:26 AM

Share

ದಕ್ಷಿಣ ಕನ್ನಡ: ಌಂಕರ್​ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿ ಟಿವಿ 9 ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ತನಿಖಾಧಿಕಾರಿಗಳಿಗೆ ಯಾವುದೇ ಒತ್ತಡಕ್ಕೆ ಮಣಿಯದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆ‌ ಮತ್ತೆ ಚುರುಕುಗೊಂಡಿದೆ.

ಪೊಲೀಸ್ ಇಲಾಖೆಗೆ ತನಿಖೆ ನಡೆಸಲು ಸರ್ಕಾರ ಫ್ರೀಹ್ಯಾಂಡ್ ಕೊಟ್ಟಿದೆ. ಯಾರೇ ಪ್ರಭಾವಿ ಹೇಳಿದ್ರೂ ತನಿಖೆಯ ಹಾದಿ ತಪ್ಪದಂತೆ ನೋಡಿಕೊಳ್ಳಿ ಅಂತಾ ಮಂಗಳೂರು ಪೊಲೀಸ್ ಇಲಾಖೆಗೆ ಸರ್ಕಾರ ಸೂಚಿಸಿದೆ.

ಇದರಿಂದ ಪ್ರಕರಣದ ತನಿಖಾಧಿಕಾರಿ ಸಿಸಿಬಿ ಇನ್​ಸ್ಪೆಕ್ಟರ್​ ಶಿವಪ್ರಕಾಶ್ ನಾಯಕ್​ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಶಿವಪ್ರಕಾಶ್ ಈ ಪ್ರಕರಣದ ತನಿಖಾಧಿಕಾರಿ. ಈ ಹಿಂದೆ, ಕೆಲ ಪ್ರಭಾವಿಗಳು ಅವರನ್ನೇ ಎತ್ತಂಗಡಿ ಮಾಡಿಸಲು ಮುಂದಾಗಿದ್ದರು. ಆದರೆ, ಇಂದು ಮತ್ತೆ ತನಿಖೆಗೆ ಇಳಿದ ತನಿಖಾಧಿಕಾರಿ ಌಂಕರ್​ ಅನುಶ್ರೀ ಫೈಲ್ ಕೈಗೆತ್ತಿಕೊಂಡು ತನಿಖೆ ಆರಂಭಿಸಿದ್ದಾರೆ.

ಌಂಕರ್​ ಅನುಶ್ರೀಗೆ ಮತ್ತೆ ನೋಟಿಸ್ ಕೊಡೋ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಮಾಜಿ ಸಿಎಂ ಒಬ್ಬರಿಗೆ ಇದರಿಂದ ಭಾರಿ ಆತಂಕ ಶುರುವಾಗಿದೆಯಂತೆ.

ರಿಯಾಲಿಟಿ ಸ್ಟಾರ್​ಗೆ ‘ಅನು’ಮಾನದ ಮಾಜಿಗಳೇ ಆಪ್ತರಕ್ಷಕರಾ?

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್