AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದಲ್ಲೇ ಅಸ್ತಿತ್ವ ಕಳೆದುಕೊಂಡ ಮಂಡ್ಯ ವಿವಿ? ಯಾರದೋ ತಪ್ಪಿಗೆ ವಿದ್ಯಾರ್ಥಿಗಳಿಗೆ ಬರೆ!

ಮಂಡ್ಯ: ಒಂದೇ ವರ್ಷದಲ್ಲಿ ಮಂಡ್ಯ ವಿವಿ ಅಸ್ತಿತ್ವ ಕಳೆದುಕೊಳ್ತಾ? ಮಂಡ್ಯ ವಿವಿಗೆ ಎಳ್ಳು ನೀರು ಬಿಡಲು ಮುಂದಾಗಿದೆಯಾ ರಾಜ್ಯ ಸರ್ಕಾರ? ಇದೀಗ ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ ಎಂಬಂತಾಗಿದೆ. ಒಂದು ವರ್ಷದ ಹಿಂದೆ ಮಂಡ್ಯ ವಿಶ್ವವಿದ್ಯಾಲಯ ಎಂದು ಸರ್ಕಾರ ಘೋಷಣೆ ಮಾಡಿತ್ತು. ಇದೀಗ ಎಂದಿನಂತೆ ಅಟೋನೊಮಸ್ ಅಡಿಯಲ್ಲಿ ಕೆಲಸ ಮಾಡಿ ಎಂದು ಸರ್ಕಾರ ಆದೇಶಿಸಿದೆ. ವಿಶೇಷಾಧಿಕಾರಿಯಾಗಿ ಬಂದ ಮಹದೇವ ನಾಯಕರ ಅಕ್ರಮದಿಂದಾಗಿ ವಿಶ್ವ ವಿದ್ಯಾಲಯವನ್ನೇ ಸರ್ಕಾರ ರದ್ದುಪಡಿಸಿದೆ. ಅಕ್ರಮವಾಗಿ ಅತಿಥಿ ಉಪನ್ಯಾಸಕರ ನೇಮಕ: ಮಹದೇವನಾಯಕ ವಿರುದ್ಧ […]

ವರ್ಷದಲ್ಲೇ ಅಸ್ತಿತ್ವ ಕಳೆದುಕೊಂಡ ಮಂಡ್ಯ ವಿವಿ? ಯಾರದೋ ತಪ್ಪಿಗೆ ವಿದ್ಯಾರ್ಥಿಗಳಿಗೆ ಬರೆ!
ಸಾಧು ಶ್ರೀನಾಥ್​
|

Updated on:Jan 11, 2020 | 11:15 AM

Share

ಮಂಡ್ಯ: ಒಂದೇ ವರ್ಷದಲ್ಲಿ ಮಂಡ್ಯ ವಿವಿ ಅಸ್ತಿತ್ವ ಕಳೆದುಕೊಳ್ತಾ? ಮಂಡ್ಯ ವಿವಿಗೆ ಎಳ್ಳು ನೀರು ಬಿಡಲು ಮುಂದಾಗಿದೆಯಾ ರಾಜ್ಯ ಸರ್ಕಾರ? ಇದೀಗ ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ ಎಂಬಂತಾಗಿದೆ.

ಒಂದು ವರ್ಷದ ಹಿಂದೆ ಮಂಡ್ಯ ವಿಶ್ವವಿದ್ಯಾಲಯ ಎಂದು ಸರ್ಕಾರ ಘೋಷಣೆ ಮಾಡಿತ್ತು. ಇದೀಗ ಎಂದಿನಂತೆ ಅಟೋನೊಮಸ್ ಅಡಿಯಲ್ಲಿ ಕೆಲಸ ಮಾಡಿ ಎಂದು ಸರ್ಕಾರ ಆದೇಶಿಸಿದೆ. ವಿಶೇಷಾಧಿಕಾರಿಯಾಗಿ ಬಂದ ಮಹದೇವ ನಾಯಕರ ಅಕ್ರಮದಿಂದಾಗಿ ವಿಶ್ವ ವಿದ್ಯಾಲಯವನ್ನೇ ಸರ್ಕಾರ ರದ್ದುಪಡಿಸಿದೆ.

ಅಕ್ರಮವಾಗಿ ಅತಿಥಿ ಉಪನ್ಯಾಸಕರ ನೇಮಕ: ಮಹದೇವನಾಯಕ ವಿರುದ್ಧ ಅಕ್ರಮವಾಗಿ ಅತಿಥಿ ಉಪನ್ಯಾಸಕರ ನೇಮಕ ಹಾಗೂ ಕೋರ್ಸ್‌ಗಳನ್ನು ತೆರೆದಿದ್ದ ಆರೋಪ ಕೇಳಿಬಂದಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಾದೇವ ನಾಯಕ ಅಧಿಕಾರ ಕಳೆದುಕೊಂಡಿದ್ದಾರೆ. ಮಹಾದೇವರನ್ನು ಹೊರಹಾಕಿ ಸರ್ಕಾರ ವಿವಿಯನ್ನೇ ರದ್ದುಪಡಿಸಿದೆ. ಇದರಿಂದ ಸರ್ಕಾರ ಹಾಗು ವಿವಿ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು: ಹೀಗಾಗಲೇ ಒಂದು ಸೆಮಿಸ್ಟರ್ ಪರೀಕ್ಷೆಯನ್ನು ವಿವಿ ಹೆಸರಿನಲ್ಲಿ ವಿದ್ಯಾರ್ಥಿಗಳು ಬರೆದಿದ್ದಾರೆ. ಆದ್ರೀಗ ಅಟೋನೊಮಸ್ ಅಡಿಯಲ್ಲಿ ಪರೀಕ್ಷೆ ಬರೆಯಿರಿ ಎಂದು ಕಾಲೇಜು ಆಡಳಿತ ವರ್ಗ ಹೇಳುತ್ತಿದೆ. ನಾವು ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದೇವೆ. ನಾವು ಸ್ವಾಯತ್ತ ಅಡಿಯಲ್ಲಿ ಪರೀಕ್ಷೆ ಬರೆಯುವುದಿಲ್ಲ ಎಂದು ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕಾರ ಮಾಡಿದ್ದಾರೆ.

Published On - 10:54 am, Sat, 11 January 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ