AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್‌ಲಾಕ್‌ 3.0 ಸುಗಮಕ್ಕೆ ರಾಜ್ಯ ಸೂತ್ರ, ಸಂಡೇ ಲಾಕ್‌ ಡೌನ್‌ ರದ್ದು

ಬೆಂಗಳೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಸಂಡೇ ಲಾಕ್‌ ಡೌನ್‌ ಅನ್ನು ರದ್ದು ಪಡಿಸಿದೆ. ಇದೇ ಆಗಷ್ಟ್‌ ಎರಡರಿಂದಲೇ ಲಾಕ್‌ಡೌನ್‌ ತೆರವುಗೊಳಿಸಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ಅನ್​ಲಾಕ್​ 3ರ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಹೌದು ಇನ್ನು ಮುಂದೆ ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇರೋದಿಲ್ಲ. ಎಲ್ಲಾ ದಿನಗಳು ನಾರ್ಮಲ್‌ ಆಗಿರಲಿವೆ. ಹಾಗೇನೆ ಲಾಕ್‌ ಡೌನ್‌ ತೆರವುಗೊಳಿಸಿದ ನಂತರ ಅನ್‌ಲಾಕ್‌ 3ರ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಇಂತಿದೆ. ಆಗಸ್ಟ್ 31ರವರೆಗೆ ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಆಗಸ್ಟ್‌ 5ರಿಂದ ಜಿಮ್, ಯೋಗ ಸೆಂಟರ್ […]

ಅನ್‌ಲಾಕ್‌ 3.0 ಸುಗಮಕ್ಕೆ ರಾಜ್ಯ ಸೂತ್ರ, ಸಂಡೇ ಲಾಕ್‌ ಡೌನ್‌ ರದ್ದು
Guru
|

Updated on: Jul 30, 2020 | 7:53 PM

Share

ಬೆಂಗಳೂರು: ಮಹತ್ತರ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಸಂಡೇ ಲಾಕ್‌ ಡೌನ್‌ ಅನ್ನು ರದ್ದು ಪಡಿಸಿದೆ. ಇದೇ ಆಗಷ್ಟ್‌ ಎರಡರಿಂದಲೇ ಲಾಕ್‌ಡೌನ್‌ ತೆರವುಗೊಳಿಸಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ಅನ್​ಲಾಕ್​ 3ರ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಹೌದು ಇನ್ನು ಮುಂದೆ ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇರೋದಿಲ್ಲ. ಎಲ್ಲಾ ದಿನಗಳು ನಾರ್ಮಲ್‌ ಆಗಿರಲಿವೆ. ಹಾಗೇನೆ ಲಾಕ್‌ ಡೌನ್‌ ತೆರವುಗೊಳಿಸಿದ ನಂತರ ಅನ್‌ಲಾಕ್‌ 3ರ ಮಾರ್ಗಸೂಚಿಯನ್ನು ಪ್ರಕಟಿಸಿದ್ದು ಇಂತಿದೆ. ಆಗಸ್ಟ್ 31ರವರೆಗೆ ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ. ಆಗಸ್ಟ್‌ 5ರಿಂದ ಜಿಮ್, ಯೋಗ ಸೆಂಟರ್ ಓಪನ್‌ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ಆದ್ರೆ ಈಜುಕೊಳ, ಥಿಯೇಟರ್, ಮೆಟ್ರೋ ಮೇಲಿನ ನಿರ್ಭಂಧ ಮುಂದುವರಿಯಲಿದೆ. ಬಾರ್​ಗಳನ್ನೂ ಕೂಡಾ ಸದ್ಯಕ್ಕೆ ತೆರೆಯುವಂತಿಲ್ಲ ಎಂದು ಸೂಚಿಸಿದೆ. ಜೊತೆಗೆ ಕ್ರೀಡಾ ಚಟುವಟಿಕೆ, ಮನರಂಜನಾ ಪಾರ್ಕ್, ಅಸೆಂಬ್ಲಿ ಹಾಲ್​ಗಳನ್ನು ಕೂಡಾ ತೆರೆಯುವಂತಿಲ್ಲ. ಹಾಗೇನೆ ರಾಜಕೀಯ, ಧಾರ್ಮಿಕ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಆದ್ರೆ ಸ್ವಾತಂತ್ರ್ಯ ದಿನಾಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ದೈಹಿಕ ಅಂತರ ಕಾಯ್ದುಕೊಂಡು ಮತ್ತು ಮಾಸ್ಕ್ ಧರಿಸಿ ಸ್ವಾತಂತ್ರೋತ್ಸವ ಆಚರಿಸಲು ಅನುಮತಿ ನೀಡಿದೆ. ಹಾಗೇನೆ ಅಂತಾರಾಜ್ಯ, ಅಂತರ್​ ಜಿಲ್ಲಾ ಓಡಾಟಕ್ಕೆ ಕೂಡಾ ಯಾವುದೇ ನಿರ್ಬಂಧ ಇಲ್ಲವೆಂದು ಸ್ಪಷ್ಟಪಡಿಸಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!