AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ

ಭ್ರಷ್ಟಚಾರದ ಆರೋಪ ಹೊತ್ತಿರೋ ಅಧಿಕಾರಿಗೆ ಸರ್ಕಾರ ಮಣೆಹಾಕಿರುವ ಪ್ರಸಂಗ ಒಂದು ಬೆಳಕಿಗೆ ಬಂದಿದೆ. ಹೌದು, ಸರ್ಕಾರ ಅಧಿಕಾರಿ ರಂಗನಾಥ್ ಎಂಬುವವರು ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ
ಅಧಿಕಾರಿ ರಂಗನಾಥ್
KUSHAL V
| Edited By: ಸಾಧು ಶ್ರೀನಾಥ್​|

Updated on: Dec 03, 2020 | 4:59 PM

Share

ಬೆಂಗಳೂರು: ಭ್ರಷ್ಟಚಾರದ ಆರೋಪ ಹೊತ್ತಿರೋ ಅಧಿಕಾರಿಗೆ ಸರ್ಕಾರ ಮಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ. ಹಿರಿಯ ಅಧಿಕಾರಿ ಕೆ. ರಂಗನಾಥ್ ಎಂಬುವವರನ್ನು ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಸರ್ಕಾರ ಮತ್ತೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಅಂದ ಹಾಗೆ, ರಂಗನಾಥ್ ಈ ಹಿಂದೆ ಯಲಹಂಕದಲ್ಲಿ ತಹಶೀಲ್ದಾರ್ ಆಗಿದ್ದರು. ಈ ವೇಳೆ, ಸರ್ಕಾರಿ ಜಾಗ ಬೇರೊಬ್ಬರ ಹೆಸ್ರಿಗೆ ಮಾಡಿಕೊಟ್ಟಿರೋ ಆರೋಪ ಇವರ ವಿರುದ್ಧ ಕೇಳಿಬಂದಿತ್ತು. ಈ ಪ್ರಕರಣದ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೀತಿದೆ. ಆದರೆ ಇದೀಗ, ನಗರದ ಉತ್ತರ ವಲಯದ AC ಯಾಗಿ ರಂಗನಾಥ್​ರನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಅಧಿಕಾರಿ ರಾಜಕಾರಣಿ ಪ್ರಭಾವದಿಂದ ಮತ್ತೆ ಹುದ್ದೆ ಗಿಟ್ಟಿಸಿಕೊಂಡ್ರಾ ಎಂಬ ಮಾತು ಕೇಳಿಬಂದಿದೆ.

‘ಆರೋಪ ಸಾಬೀತಾದಲ್ಲಿ ಕೆ.ರಂಗನಾಥ್​ರನ್ನು ವಜಾ ಮಾಡ್ತೇವೆ’ ಅಧಿಕಾರಿ ಕೆ. ರಂಗನಾಥ್ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತಾದಲ್ಲಿ ಅವರನ್ನು ವಜಾ ಮಾಡ್ತೇವೆ ಎಂದು ಟಿವಿ9ಗೆ BDA ಅಧ್ಯಕ್ಷ ಹಾಗೂ ಶಾಸಕ S.R.ವಿಶ್ವನಾಥ್ ಹೇಳಿದ್ದಾರೆ. ಸರ್ಕಾರಿ ಜಾಗ ಅಕ್ರಮ ಪರಭಾರೆ ಸಾಬೀತಾದ್ರೆ ಕ್ರಮ ಕೈಗೊಳ್ಳುತ್ತೇವೆ. ವಿಚಾರಣೆ ನಡೆಯುತ್ತಿದ್ದು ಆರೋಪ ಸಾಬೀತಾದ್ರೆ ಶಿಕ್ಷೆ ಕಟ್ಟಿಟ್ಟಬುತ್ತಿ ಎಂದು ವಿಶ್ವನಾಥ್‌ ಹೇಳಿದರು.

ಟಿವಿ9ನಲ್ಲಿ ವರದಿಯ ನಂತರ ತನಿಖೆ ಚುರುಕುಗೊಂಡಿದೆ. ಅಕ್ರಮ ದೃಢಪಟ್ಟ 15 ದಿನಗಳಲ್ಲೇ ಮನೆಗೆ ಕಳಿಸುತ್ತೇವೆ. ಸಿಎಂ ಯಡಿಯೂರಪ್ಪ ಗಮನಕ್ಕೂ ಇದನ್ನು ತರುತ್ತೇನೆ. ಆರೋಪಗಳು ಸಾಬೀತಾದ್ರೆ ಅಧಿಕಾರಿ ನಿಸ್ಸಂದೇಹವಾಗಿ ಅಮಾನತು ಆಗುತ್ತಾರೆ ಎಂದು ಟಿವಿ9ಗೆ ಯಲಹಂಕ ಶಾಸಕ S.R. ವಿಶ್ವನಾಥ್ ಹೇಳಿದ್ದಾರೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!