AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ

ಭ್ರಷ್ಟಚಾರದ ಆರೋಪ ಹೊತ್ತಿರೋ ಅಧಿಕಾರಿಗೆ ಸರ್ಕಾರ ಮಣೆಹಾಕಿರುವ ಪ್ರಸಂಗ ಒಂದು ಬೆಳಕಿಗೆ ಬಂದಿದೆ. ಹೌದು, ಸರ್ಕಾರ ಅಧಿಕಾರಿ ರಂಗನಾಥ್ ಎಂಬುವವರು ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಮತ್ತೆ ಟ್ರಾನ್ಸ್​ಫರ್​: ಆರೋಪ ಹೊತ್ತ ಅಧಿಕಾರಿಗೆ ಸರ್ಕಾರದ ಮಣೆ
ಅಧಿಕಾರಿ ರಂಗನಾಥ್
KUSHAL V
| Edited By: |

Updated on: Dec 03, 2020 | 4:59 PM

Share

ಬೆಂಗಳೂರು: ಭ್ರಷ್ಟಚಾರದ ಆರೋಪ ಹೊತ್ತಿರೋ ಅಧಿಕಾರಿಗೆ ಸರ್ಕಾರ ಮಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ. ಹಿರಿಯ ಅಧಿಕಾರಿ ಕೆ. ರಂಗನಾಥ್ ಎಂಬುವವರನ್ನು ಭ್ರಷ್ಟಾಚಾರ ಎಸಗಿದ ಜಾಗಕ್ಕೇ ಸರ್ಕಾರ ಮತ್ತೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.

ಅಂದ ಹಾಗೆ, ರಂಗನಾಥ್ ಈ ಹಿಂದೆ ಯಲಹಂಕದಲ್ಲಿ ತಹಶೀಲ್ದಾರ್ ಆಗಿದ್ದರು. ಈ ವೇಳೆ, ಸರ್ಕಾರಿ ಜಾಗ ಬೇರೊಬ್ಬರ ಹೆಸ್ರಿಗೆ ಮಾಡಿಕೊಟ್ಟಿರೋ ಆರೋಪ ಇವರ ವಿರುದ್ಧ ಕೇಳಿಬಂದಿತ್ತು. ಈ ಪ್ರಕರಣದ ಬಗ್ಗೆ ಕೋರ್ಟ್​ನಲ್ಲೂ ವಿಚಾರಣೆ ನಡೀತಿದೆ. ಆದರೆ ಇದೀಗ, ನಗರದ ಉತ್ತರ ವಲಯದ AC ಯಾಗಿ ರಂಗನಾಥ್​ರನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಅಧಿಕಾರಿ ರಾಜಕಾರಣಿ ಪ್ರಭಾವದಿಂದ ಮತ್ತೆ ಹುದ್ದೆ ಗಿಟ್ಟಿಸಿಕೊಂಡ್ರಾ ಎಂಬ ಮಾತು ಕೇಳಿಬಂದಿದೆ.

‘ಆರೋಪ ಸಾಬೀತಾದಲ್ಲಿ ಕೆ.ರಂಗನಾಥ್​ರನ್ನು ವಜಾ ಮಾಡ್ತೇವೆ’ ಅಧಿಕಾರಿ ಕೆ. ರಂಗನಾಥ್ ವಿರುದ್ಧ ಭ್ರಷ್ಟಾಚಾರ ಆರೋಪ ಸಾಬೀತಾದಲ್ಲಿ ಅವರನ್ನು ವಜಾ ಮಾಡ್ತೇವೆ ಎಂದು ಟಿವಿ9ಗೆ BDA ಅಧ್ಯಕ್ಷ ಹಾಗೂ ಶಾಸಕ S.R.ವಿಶ್ವನಾಥ್ ಹೇಳಿದ್ದಾರೆ. ಸರ್ಕಾರಿ ಜಾಗ ಅಕ್ರಮ ಪರಭಾರೆ ಸಾಬೀತಾದ್ರೆ ಕ್ರಮ ಕೈಗೊಳ್ಳುತ್ತೇವೆ. ವಿಚಾರಣೆ ನಡೆಯುತ್ತಿದ್ದು ಆರೋಪ ಸಾಬೀತಾದ್ರೆ ಶಿಕ್ಷೆ ಕಟ್ಟಿಟ್ಟಬುತ್ತಿ ಎಂದು ವಿಶ್ವನಾಥ್‌ ಹೇಳಿದರು.

ಟಿವಿ9ನಲ್ಲಿ ವರದಿಯ ನಂತರ ತನಿಖೆ ಚುರುಕುಗೊಂಡಿದೆ. ಅಕ್ರಮ ದೃಢಪಟ್ಟ 15 ದಿನಗಳಲ್ಲೇ ಮನೆಗೆ ಕಳಿಸುತ್ತೇವೆ. ಸಿಎಂ ಯಡಿಯೂರಪ್ಪ ಗಮನಕ್ಕೂ ಇದನ್ನು ತರುತ್ತೇನೆ. ಆರೋಪಗಳು ಸಾಬೀತಾದ್ರೆ ಅಧಿಕಾರಿ ನಿಸ್ಸಂದೇಹವಾಗಿ ಅಮಾನತು ಆಗುತ್ತಾರೆ ಎಂದು ಟಿವಿ9ಗೆ ಯಲಹಂಕ ಶಾಸಕ S.R. ವಿಶ್ವನಾಥ್ ಹೇಳಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!