AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಮರಕ್ಕೆ ರೆಡಿಯಾಗುವಂತೆ ಈ 12 ವೈದ್ಯಕೀಯ ಕಾಲೇಜುಗಳಿಗೆ ಸೂಚನೆ

ಬೆಂಗಳೂರು: ಕೊರೊನಾ ಹರಡುವಿಕೆ ತೀವ್ರವಾಗುತ್ತಿದ್ದಂತೆ, ಅದರ ವಿರುದ್ಧದ ಹೋರಾಟವೂ ಈಗ ತೀವ್ರಗೊಳ್ಳುತ್ತಿದೆ. ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಕಳವಳಗೊಂಡಿರುವ ರಾಜ್ಯ ಸರ್ಕಾರ ಈಗ ತನ್ನ ತಂತ್ರಗಾರಿಕೆಯಲ್ಲಿ ಕೆಲ ಮಟ್ಟಿನ ಬದಲಾವಣೆ ಮಾಡಿಕೊಂಡಿದೆ. ಈ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಬೆಂಗಳೂರಿನ ಮೆಡಿಕಲ್‌ ಕಾಲೇಜ್‌ಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಭಾಗವಹಿಸಿದ್ದ 12 ಮೆಡಿಕಲ್‌ ಕಾಲೇಜ್‌ಗಳಿಗೆ ಸೂಚಿಸಿದ್ದಾರೆ. ಸಭೆಯಲ್ಲಿ ಮಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಅವರು ಬೆಂಗಳೂರಿನ […]

ಕೊರೊನಾ ಸಮರಕ್ಕೆ ರೆಡಿಯಾಗುವಂತೆ ಈ 12 ವೈದ್ಯಕೀಯ ಕಾಲೇಜುಗಳಿಗೆ ಸೂಚನೆ
Guru
Guru| Edited By: ಸಾಧು ಶ್ರೀನಾಥ್​|

Updated on: Jun 23, 2020 | 2:04 PM

Share

ಬೆಂಗಳೂರು: ಕೊರೊನಾ ಹರಡುವಿಕೆ ತೀವ್ರವಾಗುತ್ತಿದ್ದಂತೆ, ಅದರ ವಿರುದ್ಧದ ಹೋರಾಟವೂ ಈಗ ತೀವ್ರಗೊಳ್ಳುತ್ತಿದೆ. ದಿನೇ ದಿನೇ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಕಳವಳಗೊಂಡಿರುವ ರಾಜ್ಯ ಸರ್ಕಾರ ಈಗ ತನ್ನ ತಂತ್ರಗಾರಿಕೆಯಲ್ಲಿ ಕೆಲ ಮಟ್ಟಿನ ಬದಲಾವಣೆ ಮಾಡಿಕೊಂಡಿದೆ.

ಈ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಬೆಂಗಳೂರಿನ ಮೆಡಿಕಲ್‌ ಕಾಲೇಜ್‌ಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಭಾಗವಹಿಸಿದ್ದ 12 ಮೆಡಿಕಲ್‌ ಕಾಲೇಜ್‌ಗಳಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಮಖ್ಯಕಾರ್ಯದರ್ಶಿ ವಿಜಯ ಭಾಸ್ಕರ್‌ ಅವರು ಬೆಂಗಳೂರಿನ 12 ಮೆಡಿಕಲ್ ಕಾಲೇಜುಗಳಿಗೆ ತಮ್ಮ ತಮ್ಮ ಕಾಲೇಜ್‌ಗಳಲ್ಲಿ 200 ಬೆಡ್ ಹಾಗೂ 20 ವೆಂಟಿಲೇಟರ್‌ಗಳನ್ನು ಕೊರೊನಾ ವಿರುದ್ಧದ ಹೋರಾಟಕ್ಕೆ ಮೀಸಲಿಡಬೇಕೆಂದು ಸೂಚಿಸಿದ್ದಾರೆ.

ರಾಮಯ್ಯ ಮೆಡಿಕಲ್ ಕಾಲೇಜ್, ಸಪ್ತಗಿರಿ ಮೆಡಿಕಲ್ ಕಾಲೇಜ್, ವೈದೇಹಿ ಮೆಡಿಕಲ್ ಕಾಲೇಜ್, ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್, ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜ್ ಸೇರಿದಂತೆ 12 ಮೆಡಿಕಲ್ ಕಾಲೇಜುಗಳಿಗೆ ಈ ಸಂಬಂಧ ತಕ್ಷಣವೇ ರೆಡಿಯಾಗಿರುವಂತೆ ಕೂಡಾ ಮುಖ್ಯ ಕಾರ್ಯದರ್ಶಿಗಳು ಸೂಚಿಸಿದ್ದಾರೆ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ