AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್‌ ಟವರ್‌

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್‌ ಟವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ. ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ […]

ಬೆಂಗಳೂರಲ್ಲಿ ತಲೆಯತ್ತಲಿದೆ 25 ಮಹಡಿಗಳ ಹೊಸ ಟ್ವಿನ್‌ ಟವರ್‌
Guru
|

Updated on: Aug 27, 2020 | 7:14 PM

Share

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ ಟ್ವಿನ್ ಟವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಅದು 25 ಮಹಡಿಗಳ ಟ್ವಿನ್‌ ಟವರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಿದೆ.

ಬೆಂಗಳೂರು ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಟ್ವಿನ್ ಟವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ (ಎನ್‍ಬಿಸಿಸಿ) ಸಿದ್ಧಪಡಿಸಿರುವ ಈ ಪ್ರಸ್ತಾವನೆ ಎಫ್‌ಎಆರ್ 2.5 ಅನುಪಾತದಲ್ಲಿ ಸಿದ್ಧಪಡಿಸಲಾಗಿದೆ. ಆದ್ರೆ ಆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಳು ಎಫ್‌ಎಆರ್ 4.0 ಅನುಪಾತದಲ್ಲಿವೆ. ಹೀಗಾಗಿ ಇದೇ ಮಾದರಿಯಲ್ಲಿ ಟ್ವಿನ್ ಟವರ್ ನಿರ್ಮಿಸಬೇಕಿರುವ ಅನಿವಾರ್ಯತೆ ಎದುರಾಗಿದೆ.ಹಾಗಾಗಿ ಈ ಪ್ರಸ್ತಾವನೆಯನ್ನು ಎಫ್‍ಎಆರ್ 4.0 ಅನುಪಾತದೊಂದಿಗೆ ಮರುವಿನ್ಯಾಸಗಳಿಸುವಂತೆ ಡಿಸಿಎಂ ಮತ್ತು‌ ಲೋಕೋಪಯೋಗಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂಬಂಧ ಒಡಂಬಡಿಕೆಯ ಕರಡು ಪ್ರತಿಯನ್ನು ಸಿದ್ದಪಡಿಸಿ ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತಿಯೊಂದಿಗೆ ಅನುಮೋದನೆ ಪಡೆಯಬೇಕು. ಪ್ರಸ್ತಾವನೆಯ ಡಿಪಿಆರ್ ಸಿದ್ದಪಡಿಸಲು ಮುಂದಿನ 15 ದಿನಗಳೊಳಗೆ ಸಚಿವ ಸಂಪುಟದ ಅನುಮೋದನೆ ಪಡೆಯಬೇಕು. ಒಡಂಬಡಿಕೆಯ ಕರಡು ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸೂಚನೆ ನೀಡಿದ್ದಾರೆ. ‌

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ