AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಗುಪ್ತದಳದ ಅಧಿಕಾರಿಗೆೇ ವಕ್ಕರಿಸಿದ ಕೊರೊನಾ ಹೆಮ್ಮಾರಿ

ಬೆಂಗಳೂರು: ಕೊರೊನಾ ಹೆಮ್ಮಾರಿ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಮುಂದುವರಿಸಿದೆ. ಇದುವರೆಗೆ ಗಲ್ಲಿಯಲ್ಲಿ ತನ್ನ ಸುಳಿದಾಟ ನಡೆಸಿದ್ದ ಕೊರೊನಾ ಈಗ ರಾಜ್ಯ ಪೊಲೀಸ್‌ ಕಚೇರಿಗೆ ನುಗ್ಗಿದೆ. ಹೌದು, ಬೆಂಗಳೂರಿನ ನೃಪತುಂಗ ರೋಡ್‌ನಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯ ಸಿಬ್ಬಂದಿ ಮೇಲೆ ಕೊರೊನಾ ಅಟ್ಯಾಕ್‌ ಮಾಡಿದೆ. ಆವರಣದಲ್ಲಿರುವ ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯ ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿದೆ. ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆಯೇ, ಅಧಿಕಾರಿಗಳು, ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯನ್ನ ಸ್ಯಾನಿಟೈಸ್‌ ಮಾಡಿ ಸೀಲ್‌ಡೌನ್‌ ಮಾಡಲು […]

ರಾಜ್ಯ ಗುಪ್ತದಳದ ಅಧಿಕಾರಿಗೆೇ ವಕ್ಕರಿಸಿದ ಕೊರೊನಾ ಹೆಮ್ಮಾರಿ
Guru
|

Updated on: Jun 28, 2020 | 2:31 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಮುಂದುವರಿಸಿದೆ. ಇದುವರೆಗೆ ಗಲ್ಲಿಯಲ್ಲಿ ತನ್ನ ಸುಳಿದಾಟ ನಡೆಸಿದ್ದ ಕೊರೊನಾ ಈಗ ರಾಜ್ಯ ಪೊಲೀಸ್‌ ಕಚೇರಿಗೆ ನುಗ್ಗಿದೆ.

ಹೌದು, ಬೆಂಗಳೂರಿನ ನೃಪತುಂಗ ರೋಡ್‌ನಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯ ಸಿಬ್ಬಂದಿ ಮೇಲೆ ಕೊರೊನಾ ಅಟ್ಯಾಕ್‌ ಮಾಡಿದೆ. ಆವರಣದಲ್ಲಿರುವ ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯ ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿದೆ.

ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆಯೇ, ಅಧಿಕಾರಿಗಳು, ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯನ್ನ ಸ್ಯಾನಿಟೈಸ್‌ ಮಾಡಿ ಸೀಲ್‌ಡೌನ್‌ ಮಾಡಲು ತಯಾರಿ ನಡೆಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ