AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಗುಪ್ತದಳದ ಅಧಿಕಾರಿಗೆೇ ವಕ್ಕರಿಸಿದ ಕೊರೊನಾ ಹೆಮ್ಮಾರಿ

ಬೆಂಗಳೂರು: ಕೊರೊನಾ ಹೆಮ್ಮಾರಿ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಮುಂದುವರಿಸಿದೆ. ಇದುವರೆಗೆ ಗಲ್ಲಿಯಲ್ಲಿ ತನ್ನ ಸುಳಿದಾಟ ನಡೆಸಿದ್ದ ಕೊರೊನಾ ಈಗ ರಾಜ್ಯ ಪೊಲೀಸ್‌ ಕಚೇರಿಗೆ ನುಗ್ಗಿದೆ. ಹೌದು, ಬೆಂಗಳೂರಿನ ನೃಪತುಂಗ ರೋಡ್‌ನಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯ ಸಿಬ್ಬಂದಿ ಮೇಲೆ ಕೊರೊನಾ ಅಟ್ಯಾಕ್‌ ಮಾಡಿದೆ. ಆವರಣದಲ್ಲಿರುವ ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯ ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿದೆ. ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆಯೇ, ಅಧಿಕಾರಿಗಳು, ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯನ್ನ ಸ್ಯಾನಿಟೈಸ್‌ ಮಾಡಿ ಸೀಲ್‌ಡೌನ್‌ ಮಾಡಲು […]

ರಾಜ್ಯ ಗುಪ್ತದಳದ ಅಧಿಕಾರಿಗೆೇ ವಕ್ಕರಿಸಿದ ಕೊರೊನಾ ಹೆಮ್ಮಾರಿ
Guru
|

Updated on: Jun 28, 2020 | 2:31 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿ ಬೆಂಗಳೂರಿನಲ್ಲಿ ತನ್ನ ರಣಕೇಕೆಯನ್ನು ಮುಂದುವರಿಸಿದೆ. ಇದುವರೆಗೆ ಗಲ್ಲಿಯಲ್ಲಿ ತನ್ನ ಸುಳಿದಾಟ ನಡೆಸಿದ್ದ ಕೊರೊನಾ ಈಗ ರಾಜ್ಯ ಪೊಲೀಸ್‌ ಕಚೇರಿಗೆ ನುಗ್ಗಿದೆ.

ಹೌದು, ಬೆಂಗಳೂರಿನ ನೃಪತುಂಗ ರೋಡ್‌ನಲ್ಲಿರುವ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯ ಸಿಬ್ಬಂದಿ ಮೇಲೆ ಕೊರೊನಾ ಅಟ್ಯಾಕ್‌ ಮಾಡಿದೆ. ಆವರಣದಲ್ಲಿರುವ ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯ ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿದೆ.

ಸಬ್‌ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆಯೇ, ಅಧಿಕಾರಿಗಳು, ಸ್ಟೇಟ್‌ ಇಂಟಲಿಜೆನ್ಸ್‌ ಕಚೇರಿಯನ್ನ ಸ್ಯಾನಿಟೈಸ್‌ ಮಾಡಿ ಸೀಲ್‌ಡೌನ್‌ ಮಾಡಲು ತಯಾರಿ ನಡೆಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ