AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾರಸಿಕರ ಹಬ್ಬ: ಈ ಬಾರಿ ಚಿತ್ರಸಂತೆ ಜನವರಿ 5ರಂದು

ಬೆಂಗಳೂರು: ಜನವರಿ 5ರಂದು ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ ಆವರಣದಲ್ಲಿ ಚಿತ್ರಸಂತೆ ಆಯೋಜಿಸಲಾಗಿದೆ. ಚಿತ್ರಕಲಾ ಪರಿಷತ್​ನಿಂದ ನಡೆಯಲಿರುವ ವಾರ್ಷಿಕ ಚಿತ್ರಸಂತೆ ಈ ತಿಂಗಳ 5 ಭಾನುವಾರ ರಂದು ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ. ಚಿತ್ರಸಂತೆ ಅಂಗವಾಗಿ ಚಿತ್ರಕಲಾ ಸಮ್ಮಾನ್, ಎಂಎಸ್ ನಂಜುಂಡರಾವ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸಹ ನಡೆಯಲಿದೆ. ಈ ಬಾರಿಯ ಸಿಎಂ ಬಿ.ಎಸ್ ಯಡಿಯೂರಪ್ಪ ಚಿತ್ರಸಂತೆ ಉದ್ಘಾಟನೆ ಮಾಡಲಿದ್ದಾರೆ.

ಕಲಾರಸಿಕರ ಹಬ್ಬ: ಈ ಬಾರಿ ಚಿತ್ರಸಂತೆ ಜನವರಿ 5ರಂದು
ಸಾಧು ಶ್ರೀನಾಥ್​
|

Updated on:Jan 02, 2020 | 1:45 PM

Share

ಬೆಂಗಳೂರು: ಜನವರಿ 5ರಂದು ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ ಆವರಣದಲ್ಲಿ ಚಿತ್ರಸಂತೆ ಆಯೋಜಿಸಲಾಗಿದೆ. ಚಿತ್ರಕಲಾ ಪರಿಷತ್​ನಿಂದ ನಡೆಯಲಿರುವ ವಾರ್ಷಿಕ ಚಿತ್ರಸಂತೆ ಈ ತಿಂಗಳ 5 ಭಾನುವಾರ ರಂದು ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ನಡೆಯಲಿದೆ.

ಚಿತ್ರಸಂತೆ ಅಂಗವಾಗಿ ಚಿತ್ರಕಲಾ ಸಮ್ಮಾನ್, ಎಂಎಸ್ ನಂಜುಂಡರಾವ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸಹ ನಡೆಯಲಿದೆ. ಈ ಬಾರಿಯ ಸಿಎಂ ಬಿ.ಎಸ್ ಯಡಿಯೂರಪ್ಪ ಚಿತ್ರಸಂತೆ ಉದ್ಘಾಟನೆ ಮಾಡಲಿದ್ದಾರೆ.

Published On - 12:49 pm, Thu, 2 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More