
ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಲ್ಲೂರು ಬಳಿ ಘಟನೆ ನಡೆದಿದೆ.
ಚಾಲಕ ಸುರೇಶ್(40) ಮತ್ತು ಕ್ಲೀನರ್ ಮಾರಿಯಾ(30) ಮೃತಪಟ್ಟವರು. ಲಾರಿಯ ಸ್ಟೇರಿಂಗ್ ಕಟ್ಟಾಗಿ ರಸ್ತೆ ಪಕ್ಕಕ್ಕೆ ಲಾರಿ ಪಲ್ಟಿ ಹೊಡೆದಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 1:47 pm, Mon, 12 October 20