AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ. ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. […]

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!
ಸಾಧು ಶ್ರೀನಾಥ್​
|

Updated on: Apr 22, 2020 | 12:47 PM

Share

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ.

ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದ್ರೂ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ