AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ. ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. […]

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!
ಸಾಧು ಶ್ರೀನಾಥ್​
|

Updated on: Apr 22, 2020 | 12:47 PM

Share

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ.

ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದ್ರೂ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್