AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ. ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. […]

ಜಮೀನಿನ ಮತ್ತೊಂದು ಕಡೆ ಅಂತ್ಯಕ್ರಿಯೆ ಮಾಡಿ ಎಂದಿದ್ದಕ್ಕೆ ಹೀಗಾ ಮಾಡೋದು!
ಸಾಧು ಶ್ರೀನಾಥ್​
|

Updated on: Apr 22, 2020 | 12:47 PM

Share

ಬೆಳಗಾವಿ: ಲಾಕ್​ಡೌನ್​ ನಡುವೆಯೂ ಅಂತ್ಯಸಂಸ್ಕಾರ ಮಾಡುವ ವಿಚಾರಕ್ಕೆ ವ್ಯಕ್ತಿಯ ಮನೆ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಕವಳೆವಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನ ಭೂಮಿ ದಾನವಾಗಿ ನೀಡಿದ್ದ ಮನೋಹರ ಮೋರೆ ಎಂಬುವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲುತೂರಿದ್ದಾರೆ.

ತಮ್ಮ ಜಮೀನಿನ ಇನ್ನೊಂದು ಭಾಗದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ಮನೋಹರ ಹೇಳಿದ್ದ. ಹಾಗಾಗಿ ಜಮೀನು ಮಾಲೀಕರೊಂದಿಗೆ ಕಿರಿಕ್ ಮಾಡಿಕೊಂಡು ಉದ್ಧಟತನ ಮೆರೆದಿದ್ದಾರೆ. ಅಂತ್ಯಸಂಸ್ಕಾರ ನಡೆಸಲು ಬಂದವರು ಮನೋಹರ ಮನೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿ, ಕಾರಿನ ಗ್ಲಾಸು ಒಡೆದು ಹಾಕಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದ್ರೂ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ