AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆ ಅಬ್ಬರ: ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಡೋಂಟ್ ಕೇರ್

10 ಅಡಿ ಬೋರ್​ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ.

ಗಣಿಗಾರಿಕೆ ಅಬ್ಬರ: ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಡೋಂಟ್ ಕೇರ್
ಗಣಿಗಾರಿಕೆ
sandhya thejappa
| Edited By: |

Updated on: Jan 24, 2021 | 10:54 AM

Share

ಗದಗ: ಬೋರ್​ವೆಲ್ ಡ್ರಿಲ್ ಮಾಡಿ ಬ್ಲಾಸ್ಟಿಂಗ್ ಮಾಡೋದು ಕಾನೂನು ಬಾಹಿರವಾಗಿದ್ದರೂ ಗದಗ ತಾಲೂಕು ಹಾಗೂ ಶಿರಹಟ್ಟಿ ತಾಲೂಕಿನ ಕಲ್ಲಿನ ಕ್ವಾರಿ ಮಾಲೀಕರು ಸ್ಫೊಟಗೊಳಿಸಿ ಗಣಿಗಾರಿಕೆ ಮಾಡಿರುವ ದಂಧೆ ಬಯಲಾಗಿದೆ.

ತಾಲೂಕಿನ ಶೀತಾಲಹರಿ ಸುತ್ತಲಿನ ಕಲ್ಲು ಕ್ವಾರಿ ಹಾಗೂ ಶಿರಹಟ್ಟಿ ತಾಲೂಕಿನ ಮಾಗಡಿ, ಪರಸಾಪೂರ ಗ್ರಾಮದ ಸುತ್ತಲೂ ಭಾರಿ ಬ್ಲಾಸ್ಟಿಂಗ್ ಆಗಿರುವ ಮಾಹಿತಿ ತಿಳಿದುಬಂದಿದೆ.  10 ಅಡಿ ಬೋರ್​ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಈ ಕುರಿತು ಬಾಯ್ಬಿಟ್ಟಿದ್ದಾರೆ. ಹೆಚ್ಚಿನ ಪ್ರಮಾಣದ ಸ್ಫೋಟಕ ಎಲ್ಲಿಂದ ತರುತ್ತಾರೆ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಸದ್ಯ ಕಾಡುತ್ತಿದೆ. ಅಲ್ಲದೇ ಟಿವಿ9 ರಿಯಾಲಿಟಿ ಚೆಕ್ ವೇಳೆ ಕಲ್ಲು ಗಣಿಗಾರಿಕೆ ಮಾಲೀಕರ ದಂಧೆ ಬಯಲಾಗಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ.

Shivamogga Blast ಶಿವಮೊಗ್ಗದ ಹುಣಸೋಡಿಯಲ್ಲಿನ ವಿಸ್ಫೋಟಕ್ಕೆ ಇದು ಕಾರಣವಾಗಿರಬಹುದಾ?

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ