AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆ ಅಬ್ಬರ: ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಡೋಂಟ್ ಕೇರ್

10 ಅಡಿ ಬೋರ್​ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ.

ಗಣಿಗಾರಿಕೆ ಅಬ್ಬರ: ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಡೋಂಟ್ ಕೇರ್
ಗಣಿಗಾರಿಕೆ
sandhya thejappa
sandhya thejappa| Edited By: |

Updated on: Jan 24, 2021 | 10:54 AM

Share

ಗದಗ: ಬೋರ್​ವೆಲ್ ಡ್ರಿಲ್ ಮಾಡಿ ಬ್ಲಾಸ್ಟಿಂಗ್ ಮಾಡೋದು ಕಾನೂನು ಬಾಹಿರವಾಗಿದ್ದರೂ ಗದಗ ತಾಲೂಕು ಹಾಗೂ ಶಿರಹಟ್ಟಿ ತಾಲೂಕಿನ ಕಲ್ಲಿನ ಕ್ವಾರಿ ಮಾಲೀಕರು ಸ್ಫೊಟಗೊಳಿಸಿ ಗಣಿಗಾರಿಕೆ ಮಾಡಿರುವ ದಂಧೆ ಬಯಲಾಗಿದೆ.

ತಾಲೂಕಿನ ಶೀತಾಲಹರಿ ಸುತ್ತಲಿನ ಕಲ್ಲು ಕ್ವಾರಿ ಹಾಗೂ ಶಿರಹಟ್ಟಿ ತಾಲೂಕಿನ ಮಾಗಡಿ, ಪರಸಾಪೂರ ಗ್ರಾಮದ ಸುತ್ತಲೂ ಭಾರಿ ಬ್ಲಾಸ್ಟಿಂಗ್ ಆಗಿರುವ ಮಾಹಿತಿ ತಿಳಿದುಬಂದಿದೆ.  10 ಅಡಿ ಬೋರ್​ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಈ ಕುರಿತು ಬಾಯ್ಬಿಟ್ಟಿದ್ದಾರೆ. ಹೆಚ್ಚಿನ ಪ್ರಮಾಣದ ಸ್ಫೋಟಕ ಎಲ್ಲಿಂದ ತರುತ್ತಾರೆ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಸದ್ಯ ಕಾಡುತ್ತಿದೆ. ಅಲ್ಲದೇ ಟಿವಿ9 ರಿಯಾಲಿಟಿ ಚೆಕ್ ವೇಳೆ ಕಲ್ಲು ಗಣಿಗಾರಿಕೆ ಮಾಲೀಕರ ದಂಧೆ ಬಯಲಾಗಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ.

Shivamogga Blast ಶಿವಮೊಗ್ಗದ ಹುಣಸೋಡಿಯಲ್ಲಿನ ವಿಸ್ಫೋಟಕ್ಕೆ ಇದು ಕಾರಣವಾಗಿರಬಹುದಾ?

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!