AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆ ಅಬ್ಬರ: ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಡೋಂಟ್ ಕೇರ್

10 ಅಡಿ ಬೋರ್​ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ.

ಗಣಿಗಾರಿಕೆ ಅಬ್ಬರ: ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಡೋಂಟ್ ಕೇರ್
ಗಣಿಗಾರಿಕೆ
sandhya thejappa
sandhya thejappa| Edited By: |

Updated on: Jan 24, 2021 | 10:54 AM

Share

ಗದಗ: ಬೋರ್​ವೆಲ್ ಡ್ರಿಲ್ ಮಾಡಿ ಬ್ಲಾಸ್ಟಿಂಗ್ ಮಾಡೋದು ಕಾನೂನು ಬಾಹಿರವಾಗಿದ್ದರೂ ಗದಗ ತಾಲೂಕು ಹಾಗೂ ಶಿರಹಟ್ಟಿ ತಾಲೂಕಿನ ಕಲ್ಲಿನ ಕ್ವಾರಿ ಮಾಲೀಕರು ಸ್ಫೊಟಗೊಳಿಸಿ ಗಣಿಗಾರಿಕೆ ಮಾಡಿರುವ ದಂಧೆ ಬಯಲಾಗಿದೆ.

ತಾಲೂಕಿನ ಶೀತಾಲಹರಿ ಸುತ್ತಲಿನ ಕಲ್ಲು ಕ್ವಾರಿ ಹಾಗೂ ಶಿರಹಟ್ಟಿ ತಾಲೂಕಿನ ಮಾಗಡಿ, ಪರಸಾಪೂರ ಗ್ರಾಮದ ಸುತ್ತಲೂ ಭಾರಿ ಬ್ಲಾಸ್ಟಿಂಗ್ ಆಗಿರುವ ಮಾಹಿತಿ ತಿಳಿದುಬಂದಿದೆ.  10 ಅಡಿ ಬೋರ್​ವೆಲ್ ಡ್ರಿಲ್ ಮಾಡಿ ಸ್ಫೋಟ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಈ ಕುರಿತು ಬಾಯ್ಬಿಟ್ಟಿದ್ದಾರೆ. ಹೆಚ್ಚಿನ ಪ್ರಮಾಣದ ಸ್ಫೋಟಕ ಎಲ್ಲಿಂದ ತರುತ್ತಾರೆ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಸದ್ಯ ಕಾಡುತ್ತಿದೆ. ಅಲ್ಲದೇ ಟಿವಿ9 ರಿಯಾಲಿಟಿ ಚೆಕ್ ವೇಳೆ ಕಲ್ಲು ಗಣಿಗಾರಿಕೆ ಮಾಲೀಕರ ದಂಧೆ ಬಯಲಾಗಿದೆ. ನಿಯಮ ಮೀರಿ ಗಣಿಗಾರಿಕೆ ನಡಿಯುತ್ತಿದ್ದರೂ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ರೀತಿಯ ತಲೆ ಕೆಡಿಸಿಕೊಳ್ಳುತಿಲ್ಲ.

Shivamogga Blast ಶಿವಮೊಗ್ಗದ ಹುಣಸೋಡಿಯಲ್ಲಿನ ವಿಸ್ಫೋಟಕ್ಕೆ ಇದು ಕಾರಣವಾಗಿರಬಹುದಾ?

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು