AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ. ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 22, 2020 | 4:45 PM

Share

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ.

ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!