AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ. ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!
ಸಾಧು ಶ್ರೀನಾಥ್​
|

Updated on: Apr 22, 2020 | 4:45 PM

Share

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ.

ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್