AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ. ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!
ಸಾಧು ಶ್ರೀನಾಥ್​
|

Updated on: Apr 22, 2020 | 4:45 PM

Share

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ.

ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್