ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ. ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

ಕೆಲಸವಿಲ್ಲದೆ ಚಿಂತೆಗೀಡಾದ ತಂದೆಗೆ ಸ್ಟೋಕ್, ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬ!
ಸಾಧು ಶ್ರೀನಾಥ್​

Updated on: Apr 22, 2020 | 4:45 PM

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ವೈರಸ್​ ಸೋಂಕು ತಡೆಗಟ್ಟಲು ಲಾಕ್​ಡೌನ್ ಮಾಡಿರುವ ಕಾರಣ ಕೆಲಸವಿಲ್ಲ ಎಂದು ಚಿಂತೆಯಲ್ಲಿದ್ದ ಚಾಲಕನಿಗೆ ಸ್ಟ್ರೋಕ್ ಹೊಡೆದಿದೆ. ಮೂಡಿಗೆರೆ ತಾಲೂಕಿನ ಚೆನ್ನಡ್ಲು ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಲಾಕ್​ಡೌನ್ ಹೊಡೆತಕ್ಕೆ ಬಡ ಕುಟುಂಬ ತತ್ತರಿಸಿ ಹೋಗಿದೆ.

ದಿವ್ಯಾಂಗ, ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸುಂದರ್ ವಾಸಿಸುತ್ತಿದ್ದರು. ಕೆಲಸವಿಲ್ಲದೆ ಚಿಂತೆಗೀಡಾಗಿ ಸ್ಟ್ರೋಕ್​ಗೆ ಒಳಗಾಗಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಗೆ ಸ್ಟ್ರೋಕ್ ಆದ ಹಿನ್ನೆಲೆಯಲ್ಲಿ ಬಡ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿಯನ್ನು ಕಂಡು ಪತ್ನಿ ಕಂಗಾಲಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us