AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ SSLC ಪಾಸಾದೆ’ ವಿದ್ಯಾರ್ಥಿಯ ಸಂಭ್ರಮದ ಕುಣಿತ ಭಾರೀ ವೈರಲ್ ಆಯ್ತು!

ಬಾಗಲಕೋಟೆ: ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾಗಲಕೋಟೆಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಆರ್ ಎಮ್ ಎಸ್ ಎ ಪ್ರೌಢಶಾಲೆಯ ಹನುಮಂತ ದನಗಾರ ಎಂಬ ವಿದ್ಯಾರ್ಥಿ, SSLCಯಲ್ಲಿ ಕೇವಲ 330 ಅಂಕ ಬಂದು ಪಾಸಾದರೂ, ಸಂತಸದಲ್ಲಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾನೆ. ನಾ ಎಸ್ ಎಸ್ ಎಲ್ ಸಿ ಪಾಸ್ ಆದ್ನೊ..ನಾ ಟೆನ್ತ್ ಪಾಸ್ ಆಗೇನಿ ಎಂದು ಎದೆ […]

‘ನಾ SSLC ಪಾಸಾದೆ’ ವಿದ್ಯಾರ್ಥಿಯ ಸಂಭ್ರಮದ ಕುಣಿತ ಭಾರೀ ವೈರಲ್ ಆಯ್ತು!
Guru
| Edited By: |

Updated on: Aug 11, 2020 | 4:57 PM

Share

ಬಾಗಲಕೋಟೆ: ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾಗಲಕೋಟೆಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಆರ್ ಎಮ್ ಎಸ್ ಎ ಪ್ರೌಢಶಾಲೆಯ ಹನುಮಂತ ದನಗಾರ ಎಂಬ ವಿದ್ಯಾರ್ಥಿ, SSLCಯಲ್ಲಿ ಕೇವಲ 330 ಅಂಕ ಬಂದು ಪಾಸಾದರೂ, ಸಂತಸದಲ್ಲಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾನೆ.

ನಾ ಎಸ್ ಎಸ್ ಎಲ್ ಸಿ ಪಾಸ್ ಆದ್ನೊ..ನಾ ಟೆನ್ತ್ ಪಾಸ್ ಆಗೇನಿ ಎಂದು ಎದೆ ಬಡಿದು ಕುಣಿ ಕುಣಿದಾಡಿದ್ದಾನೆ. ಈತನ ಸಂಭ್ರಮ ಇಷ್ಟಕ್ಕೆ ನಿಂತಿಲ್ಲ, ಪಾಸ್ ಆದ ಖುಷಿಯಲ್ಲಿ ಅಲ್ಲೇ ಪಕ್ಕದಲ್ಲಿದ್ದ ಕಲ್ಲನ್ನು ಎತ್ತಿ ಬಿಸಾಕಿ ಕುಣಿದಾಡಿದ್ದಾನೆ.

ಹನುಮಂತನ ಈ ಸಂಭ್ರಮಕ್ಕೆ ಕಾರಣ ರಿಸಲ್ಟ್ ಬರೋ ಮೊದಲು, ಕೆಲವರು ನೀನು SSLC ಪಾಸ್ ಆಗೋದಿಲ್ಲ ಎಂದು ಛೇಡಿಸಿದ್ದರಂತೆ. ಕೆಲ ಶಿಕ್ಷಕರು ಕೂಡಾ ನಿ ಪಾಸ್ ಆಗೋದು ಡೌಟ್ ಅಂದಿದ್ರಂತೆ.

ಆದ್ರೆ ಅವರೆಲ್ಲರ ಲೆಕ್ಕಾಚಾರ ಉಲ್ಟಾ ಮಾಡಿರುವ ಈ ವಿದ್ಯಾರ್ಥಿ ಹನುಮಂತ ದನಗಾರ ಈಗ ಪಾಸ್ ಆಗಿದ್ದಾನೆ. ಹೀಗಾಗಿ ಆತನ ಸಂತಸ ಮುಗಿಲು ಮುಟ್ಟಿದೆ. ವಿದ್ಯಾರ್ಥಿಯ ಸಂಭ್ರಮ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್