AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ SSLC ಪಾಸಾದೆ’ ವಿದ್ಯಾರ್ಥಿಯ ಸಂಭ್ರಮದ ಕುಣಿತ ಭಾರೀ ವೈರಲ್ ಆಯ್ತು!

ಬಾಗಲಕೋಟೆ: ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾಗಲಕೋಟೆಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಆರ್ ಎಮ್ ಎಸ್ ಎ ಪ್ರೌಢಶಾಲೆಯ ಹನುಮಂತ ದನಗಾರ ಎಂಬ ವಿದ್ಯಾರ್ಥಿ, SSLCಯಲ್ಲಿ ಕೇವಲ 330 ಅಂಕ ಬಂದು ಪಾಸಾದರೂ, ಸಂತಸದಲ್ಲಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾನೆ. ನಾ ಎಸ್ ಎಸ್ ಎಲ್ ಸಿ ಪಾಸ್ ಆದ್ನೊ..ನಾ ಟೆನ್ತ್ ಪಾಸ್ ಆಗೇನಿ ಎಂದು ಎದೆ […]

‘ನಾ SSLC ಪಾಸಾದೆ’ ವಿದ್ಯಾರ್ಥಿಯ ಸಂಭ್ರಮದ ಕುಣಿತ ಭಾರೀ ವೈರಲ್ ಆಯ್ತು!
Guru
| Edited By: |

Updated on: Aug 11, 2020 | 4:57 PM

Share

ಬಾಗಲಕೋಟೆ: ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾಗಲಕೋಟೆಯಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ದೃಶ್ಯ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಆರ್ ಎಮ್ ಎಸ್ ಎ ಪ್ರೌಢಶಾಲೆಯ ಹನುಮಂತ ದನಗಾರ ಎಂಬ ವಿದ್ಯಾರ್ಥಿ, SSLCಯಲ್ಲಿ ಕೇವಲ 330 ಅಂಕ ಬಂದು ಪಾಸಾದರೂ, ಸಂತಸದಲ್ಲಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾನೆ.

ನಾ ಎಸ್ ಎಸ್ ಎಲ್ ಸಿ ಪಾಸ್ ಆದ್ನೊ..ನಾ ಟೆನ್ತ್ ಪಾಸ್ ಆಗೇನಿ ಎಂದು ಎದೆ ಬಡಿದು ಕುಣಿ ಕುಣಿದಾಡಿದ್ದಾನೆ. ಈತನ ಸಂಭ್ರಮ ಇಷ್ಟಕ್ಕೆ ನಿಂತಿಲ್ಲ, ಪಾಸ್ ಆದ ಖುಷಿಯಲ್ಲಿ ಅಲ್ಲೇ ಪಕ್ಕದಲ್ಲಿದ್ದ ಕಲ್ಲನ್ನು ಎತ್ತಿ ಬಿಸಾಕಿ ಕುಣಿದಾಡಿದ್ದಾನೆ.

ಹನುಮಂತನ ಈ ಸಂಭ್ರಮಕ್ಕೆ ಕಾರಣ ರಿಸಲ್ಟ್ ಬರೋ ಮೊದಲು, ಕೆಲವರು ನೀನು SSLC ಪಾಸ್ ಆಗೋದಿಲ್ಲ ಎಂದು ಛೇಡಿಸಿದ್ದರಂತೆ. ಕೆಲ ಶಿಕ್ಷಕರು ಕೂಡಾ ನಿ ಪಾಸ್ ಆಗೋದು ಡೌಟ್ ಅಂದಿದ್ರಂತೆ.

ಆದ್ರೆ ಅವರೆಲ್ಲರ ಲೆಕ್ಕಾಚಾರ ಉಲ್ಟಾ ಮಾಡಿರುವ ಈ ವಿದ್ಯಾರ್ಥಿ ಹನುಮಂತ ದನಗಾರ ಈಗ ಪಾಸ್ ಆಗಿದ್ದಾನೆ. ಹೀಗಾಗಿ ಆತನ ಸಂತಸ ಮುಗಿಲು ಮುಟ್ಟಿದೆ. ವಿದ್ಯಾರ್ಥಿಯ ಸಂಭ್ರಮ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು