AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ತೆರೆಯುವಂತಿಲ್ಲ: ಆದ್ರೂ ವಿದ್ಯಾರ್ಥಿಗಳಿಗೆ ಬುಲಾವ್, ಅವರಿಂದಲೇ ಶಾಲೆ ಸ್ವಚ್ಛತೆ

ಕೊಪ್ಪಳ: ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ವಿದ್ಯಾರ್ಥಿಗಳೇ ಶಾಲೆಯನ್ನು ಸ್ವಚ್ಛಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಿದ್ಯಾಗಮ ಯೋಜನೆಯಡಿ ಮಕ್ಕಳು ಶಾಲೆಗೆ ಬರುವಂತಿಲ್ಲ. ಆದ್ರೂ ಬ್ಯಾಗ್ ಸಮೇತ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ಜೊತೆಗೆ ಇಲ್ಲಿನ ಶಿಕ್ಷಕರು, ವಿದ್ಯಾರ್ಥಿಗಳಿಂದಲೇ ಶಾಲೆಯ ಕಸ ಗುಡಿಸಿ ಸ್ವಚ್ಛಗೊಳಿಸುವ ಕಾರ್ಯ ಮಾಡಿಸಿದ್ದಾರೆ. ಕೊಪ್ಪಳದ ಸರಕಾರಿ ಉರ್ದು ಶಾಲೆಯಲ್ಲಿ ಇಂತಹದೊಂದು ಶಿಕ್ಷಕರ ಬೇಜಾವ್ದಾರಿತನ ಕಂಡು ಬಂದಿದೆ. ಇದಕ್ಕೆ ಅಲ್ಲಿನ ಗ್ರಾಮಸ್ಥರು ಶಿಕ್ಷಕರ ವಿರುದ್ಧ ಗರಂ ಆಗಿದ್ದಾರೆ.

ಶಾಲೆ ತೆರೆಯುವಂತಿಲ್ಲ: ಆದ್ರೂ ವಿದ್ಯಾರ್ಥಿಗಳಿಗೆ ಬುಲಾವ್, ಅವರಿಂದಲೇ ಶಾಲೆ ಸ್ವಚ್ಛತೆ
ಆಯೇಷಾ ಬಾನು
| Edited By: |

Updated on: Aug 20, 2020 | 11:47 AM

Share

ಕೊಪ್ಪಳ: ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ವಿದ್ಯಾರ್ಥಿಗಳೇ ಶಾಲೆಯನ್ನು ಸ್ವಚ್ಛಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ವಿದ್ಯಾಗಮ ಯೋಜನೆಯಡಿ ಮಕ್ಕಳು ಶಾಲೆಗೆ ಬರುವಂತಿಲ್ಲ. ಆದ್ರೂ ಬ್ಯಾಗ್ ಸಮೇತ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ಜೊತೆಗೆ ಇಲ್ಲಿನ ಶಿಕ್ಷಕರು, ವಿದ್ಯಾರ್ಥಿಗಳಿಂದಲೇ ಶಾಲೆಯ ಕಸ ಗುಡಿಸಿ ಸ್ವಚ್ಛಗೊಳಿಸುವ ಕಾರ್ಯ ಮಾಡಿಸಿದ್ದಾರೆ.

ಕೊಪ್ಪಳದ ಸರಕಾರಿ ಉರ್ದು ಶಾಲೆಯಲ್ಲಿ ಇಂತಹದೊಂದು ಶಿಕ್ಷಕರ ಬೇಜಾವ್ದಾರಿತನ ಕಂಡು ಬಂದಿದೆ. ಇದಕ್ಕೆ ಅಲ್ಲಿನ ಗ್ರಾಮಸ್ಥರು ಶಿಕ್ಷಕರ ವಿರುದ್ಧ ಗರಂ ಆಗಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್