AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ […]

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ
Guru
|

Updated on: Aug 27, 2020 | 7:18 PM

Share

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ.

ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು.

ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ ಒಬ್ಬರ ಮೇಲೆ‌ ಒಬ್ಬರಂತೆ ವಿದ್ಯಾರ್ಥಿಗಳು ಕೆಳಗೆ ಉರುಳಿಬಿದ್ದಿದ್ದಾರೆ. ಆಗ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೆ ಎಲ್ಲರನ್ನು ಮೇಲೆತ್ತಿ ರಕ್ಷಿಸಿದ್ದಾರೆ.

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ