AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ […]

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ
Guru
|

Updated on: Aug 27, 2020 | 7:18 PM

Share

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ.

ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು.

ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ ಒಬ್ಬರ ಮೇಲೆ‌ ಒಬ್ಬರಂತೆ ವಿದ್ಯಾರ್ಥಿಗಳು ಕೆಳಗೆ ಉರುಳಿಬಿದ್ದಿದ್ದಾರೆ. ಆಗ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೆ ಎಲ್ಲರನ್ನು ಮೇಲೆತ್ತಿ ರಕ್ಷಿಸಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!