AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ […]

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ
Guru
|

Updated on: Aug 27, 2020 | 7:18 PM

Share

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ.

ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು.

ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ ಒಬ್ಬರ ಮೇಲೆ‌ ಒಬ್ಬರಂತೆ ವಿದ್ಯಾರ್ಥಿಗಳು ಕೆಳಗೆ ಉರುಳಿಬಿದ್ದಿದ್ದಾರೆ. ಆಗ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೆ ಎಲ್ಲರನ್ನು ಮೇಲೆತ್ತಿ ರಕ್ಷಿಸಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು