AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ […]

ಪದವಿ ಪ್ರವೇಶಾತಿಗೆ ನೂಕುನುಗ್ಗಲು, ಒಬ್ಬರ ಮೇಲೊಬ್ಬರು ಬಿದ್ದು ವಿದ್ಯಾರ್ಥಿಗಳಿಗೆ ಗಾಯ
Guru
|

Updated on: Aug 27, 2020 | 7:18 PM

Share

ಹಾಸನ: ಪದವಿ‌ ಕಾಲೇಜು ಪ್ರವೇಶಾತಿಗೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಗಾಯಗೊಂಡ ಘಟನೆ ಹಾಸನದಲ್ಲಿ ಸಂಭವಿಸಿದೆ.

ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದ್ದು, ನೂರಾರು ವಿದ್ಯಾರ್ಥಿಗಳ ಜಮಾವಣೆಯಿಂದ ರೈಲಿಂಗ್ಸ್ ಮುರಿದುಬಿದ್ದಿದ್ದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೊರೊನ ಆತಂಕವಿದ್ದರೂ ಅಂತರ ಮರೆತು ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತಿದ್ದರು.

ಈ ವೇಳೆ ವಿದ್ಯಾರ್ಥಿಗಳಲ್ಲಿ ನೂಕು ನುಗ್ಗಲುಂಟಾಗಿದೆ. ಈ ಸಂದರ್ಭದಲ್ಲಿ ಕಾಲೇಜಿನ ಗೇಟ್ ಸಮೀಪ ತಡಗೆಂದು ಹಾಕಿದ್ದ ಕಬ್ಬಿಣದ ಸರಳು ಮುರಿದುಬಿದ್ದಿದೆ. ಪರಿಣಾಮ ಒಬ್ಬರ ಮೇಲೆ‌ ಒಬ್ಬರಂತೆ ವಿದ್ಯಾರ್ಥಿಗಳು ಕೆಳಗೆ ಉರುಳಿಬಿದ್ದಿದ್ದಾರೆ. ಆಗ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೆ ಎಲ್ಲರನ್ನು ಮೇಲೆತ್ತಿ ರಕ್ಷಿಸಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ