AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?

ಯೋಚನೆಯೆಂದರೆ ಹಾಗೆ ಪದೇ ಪದೇ ಒಂದೇ ವಿಷಯವು ನಿಮ್ಮನ್ನು ಕಾಡುತ್ತಿರುತ್ತದೆ. ಆದರೆ ಇಂತಹ ಬೇಡದ ಯೋಚನೆಗಳಿಂದ ಹೊರಬರದೇ ಇದ್ದರೆ ಮುಂದೊಂದು ದಿನ ಖಿನ್ನತೆಗೆ ಒಳಗಾಗಬೇಕಾಗುತ್ತದೆ.

Unwanted Thoughts: ಬೇಡದ ಯೋಚನೆಗಳಿಂದ ಹೊರಬರುವುದು ಹೇಗೆ?
Emotions
TV9 Web
| Edited By: |

Updated on: Jul 18, 2022 | 8:30 AM

Share

ಯೋಚನೆಯೆಂದರೆ ಹಾಗೆ ಪದೇ ಪದೇ ಒಂದೇ ವಿಷಯವು ನಿಮ್ಮನ್ನು ಕಾಡುತ್ತಿರುತ್ತದೆ. ಆದರೆ ಇಂತಹ ಬೇಡದ ಯೋಚನೆಗಳಿಂದ ಹೊರಬರದೇ ಇದ್ದರೆ ಮುಂದೊಂದು ದಿನ ಖಿನ್ನತೆಗೆ ಒಳಗಾಗಬೇಕಾಗುತ್ತದೆ. ಕೆಲವರಿಗೆ ಆ ವಿಷಯವನ್ನು ಬಿಟ್ಟು ಬೇರೆ ವಿಷಯವನ್ನು ಆಲೋಚನೆ ಮಾಡುವ ಶಕ್ತಿಯೇ ಇರುವುದಿಲ್ಲ, ಇನ್ನೂ ಕೆಲವರು ಜನರು ಒಂದು ವಿಷಯದ ಜಾಗದಲ್ಲಿ ಮತ್ತೊಂದು ವಿಷಯವನ್ನು ರಿಪ್ಲೇಸ್ ಮಾಡುವ ಮೂಲಕ ಬೇಡದ ಯೋಚನೆಗಳನ್ನು ದೂರ ಮಾಡುತ್ತಾರೆ.

ಈ ಆಲೋಚನೆಗಳು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಸಂಶೋಧನೆಯ ಪ್ರಕಾರ, ಒಬ್ಬ ವ್ಯಕ್ತಿಯು ಏನನ್ನಾದರೂ ದೀರ್ಘಕಾಲ ಯೋಚಿಸಿದರೆ, ಅದು ಅವನ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅತಿಯಾಗಿ ಆಲೋಚನೆ ಮಾಡಿದಾಗ ಮೆದುಳು ಒಂದು ರೀತಿಯ ಬಲೆ ಸೃಷ್ಟಿಯಾಗಲು ಪ್ರಾರಂಭವಾಗುತ್ತದೆ.

ಇದರಿಂದ ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳು ಬರಲು ಪ್ರಾರಂಭಿಸುತ್ತವೆ. ಇದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲು ಶುರುವಾಗುತ್ತದೆ.

ಆಲೋಚನೆಗಳು ಎನ್ನುವುದು ಒಂದು ಚಕ್ರದಂತೆ ತಿರುಗುತ್ತಾ ಇರುತ್ತದೆ. ಇದರಲ್ಲಿ ಮೊದಲಿಗೆ ನಕಾರಾತ್ಮಕ ಆಲೋಚನೆಗಳು, ಇದರ ಬಳಿಕ ಧನಾತ್ಮಕ ಆಲೋಚನೆಗಳು, ಹಿಂದಿನ ಆಲೋಚನೆಗಳು ಮತ್ತು ಭವಿಷ್ಯದ ಆಲೋಚನೆಗಳು, ಸಂತಸದ ಆಲೋಚನೆಗಳು, ಚಿಂತೆಯ ಆಲೋಚನೆಗಳು ಮತ್ತು ಹೀಗೆ ತಿರುಗುತ್ತಾ ಇರುತ್ತದೆ.

ಇಷ್ಟವಾದ ವಿಷಯಗಳ ಬಗ್ಗೆ ಹೆಚ್ಚು ಗಮನಕೊಡಿ ಬೇಡದ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ನಿಮಗೆ ಇಷ್ಟವಾದ ವಿಷಯಗಳ ಬಗ್ಗೆ ಹೆಚ್ಚು ಗಮನಕೊಡಿ.

ನಕಾರಾತ್ಮಕ ಯೋಚನೆಗಳಿಂದ ದೂರವಾಗಬಹುದೇ? ತುಂಬಾ ಸಮಸ್ಯೆ ಉಂಟು ಮಾಡುವ ಅಥವಾ ಬೇಡದೆ ಇರುವಂತಹ ಕೆಲವೊಂದು ಆಲೋಚನೆಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದರಿಂದ ನೀವು ತುಂಬಾ ಶಾಂತಿ ಹಾಗೂ ಸಂತೋಷವನ್ನು ಗಳಿಸಬಹುದು.

ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ ಜೀವನವೆಂಬುದು ಸುರಕ್ಷಿತವಲ್ಲ ಹಾಗೆಯೇ ಭವಿಷ್ಯವು ಹೀಗೆಯೇ ಆಗುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ.

ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಿರಿ ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯ ಕಳೆದಾಗ ನಿಮ್ಮ ಮನಸ್ಸಿನಲ್ಲಿರುವ ಬೇಡದ ಯೋಚನೆಗಳನ್ನು ದೂರ ಮಾಡಲು ಸಾಧ್ಯವಾಗುತ್ತದೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ