AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಯಂ ಪ್ರೇರಿತರಾಗಿ ಟ್ರಾಪಿಕ್​ ನಿಯಂತ್ರಿಸುತ್ತಿದ್ದ ಜನರ ಮೇಲೆ ಸಬ್ ಇನ್ಸ್​ಪೆಕ್ಟರ್​ ದರ್ಪ, ಪ್ರತಿಭಟನೆಗೆ ಮುಂದಾದ ಸಾರ್ವಜನಿಕರು

ಅವಾಚ್ಯ ಶಬ್ದಗಳಿಂದ ಸಾರ್ವಜನಿಕರಿಗೆ ಬೈದು, ಹೊಯ್ಸಳ ಕರೆದು ದರ್ಪ ತೋರಿದ್ದಾರೆ. ಹೀಗಾಗಿ ಸಬ್ ಇನ್ಸ್ಪೆಕ್ಟರ್ ರವಿ ಮಡಿವಾಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದು ರವಿ ಮಡಿವಾಳ ವಿರುದ್ಧ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಸ್ವಯಂ ಪ್ರೇರಿತರಾಗಿ ಟ್ರಾಪಿಕ್​ ನಿಯಂತ್ರಿಸುತ್ತಿದ್ದ ಜನರ ಮೇಲೆ ಸಬ್ ಇನ್ಸ್​ಪೆಕ್ಟರ್​ ದರ್ಪ, ಪ್ರತಿಭಟನೆಗೆ ಮುಂದಾದ ಸಾರ್ವಜನಿಕರು
ಸಬ್ ಇನ್ಸ್ಪೆಕ್ಟರ್ ರವಿ ಮಡಿವಾಳ
ಪೃಥ್ವಿಶಂಕರ
|

Updated on: Dec 26, 2020 | 10:27 AM

Share

ಬೆಂಗಳೂರು: ಸಬ್ ಇನ್ಸ್ಪೆಕ್ಟರ್ ಜನರನ್ನು ಕಂಡರೆ ಬಾಯಿಗೆ ಬಂದ ಹಾಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೊಡಿಕೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ವಿದ್ಯಾರಣ್ಯನಗರದಲ್ಲಿ ನಡೆದಿದೆ.

ನಿನ್ನೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ ಎಂದು, ಅಲ್ಲಿನ ಸ್ಥಳೀಯರು ಟ್ರಾಫಿಕ್ ಕಂಟ್ರೋಲ್ ಮಾಡುತ್ತಿದ್ದರು. ಈ ವೇಳೆ ರಾಂಗ್ ರೂಟ್​ನಲ್ಲಿ ಬಂದ ಕೆಂಪಪುರ ಅಗ್ರಹಾರದ ಸಬ್ ಇನ್ಸ್​ಪೆಕ್ಟರ್​ ರವಿ ಮಡಿವಾಳ ಸಾರ್ವಜನಿಕರ ಮೇಲೆ ದರ್ಪ ತೋರಿದ್ದಾರೆ. ಟ್ರಾಫಿಕ್​ ನಿಯಂತ್ರಿಸುತ್ತಿದ್ದ ಜನರ ಬಳಿ ಬಂದ ಎಸ್​ಐ, ನೀನ್ ಯಾರ್ ಟ್ರಾಫಿಕ್ ಕಂಟ್ರೋಲ್ ಮಾಡೊಕ್ಕೆ ಐಡಿ ತೊರ್ಸೊ ಎಂದು ಆವಾಜ್ ಹಾಕಿದ್ದಾರೆ. ​ ಜೊತೆಗೆ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರಿಗೆ ಬೈದು, ಹೊಯ್ಸಳ ಕರೆದು ದರ್ಪ ತೋರಿದ್ದಾರೆ. ಹೀಗಾಗಿ ಸಬ್ ಇನ್ಸ್ಪೆಕ್ಟರ್ ರವಿ ಮಡಿವಾಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದು ರವಿ ಮಡಿವಾಳ ವಿರುದ್ಧ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಅಲ್ಲದೆ ನಮಗೆ ಇಂತಹ ಪೋಲಿಸರು ಬೇಡ, ವರ್ಗಾವಣೆ ಮಾಡಿ ಎಂದು tv9 ಕ್ಯಾಮರಾ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್