AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಯೋಧನಿಗೆ ಸೇನಾ ಕೇಂದ್ರದಲ್ಲಿ ಅದ್ದೂರಿ ಬೀಳ್ಕೊಡುಗೆ, Video

ಕೊಡಗು: ಹರಿಯಾಣದ ಅಂಬಾಲ ಸೇನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಯೋಧನಿಗೆ ಅದ್ದೂರಿಯಾಗಿ ಬೀಳ್ಕೊಡಲಾಗಿದೆ. ಸುಬೇದಾರ್ ದೀಪು ತಿಮ್ಮಯ್ಯ ನಿವೃತ್ತಿ ಯಾದ ಕೊಡಗಿನ ಯೋಧ. ದೀಪು ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಹೈಸುಡ್ಲೂರು ಗ್ರಾಮದವರು. 28 ವರ್ಷಗಳ ಸುದೀರ್ಘ ಸೇವೆ ಬಳಿಕ ಅವರು ಇತ್ತೀಚೆಗೆ ನಿವೃತ್ತಿಯಾದರು. ಎಂಆರ್​ಸಿಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮಯ್ಯ ಅವರನ್ನು ಸೇನಾ ವಾಹನದಲ್ಲಿ ಯೋಧರು ಅದ್ದೂರಿ ಮೆರವಣಿಗೆ ಮಾಡಿದರು. ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://www.facebook.com/onecoorg/videos/729226424335667/

ಕೊಡಗಿನ ಯೋಧನಿಗೆ ಸೇನಾ ಕೇಂದ್ರದಲ್ಲಿ ಅದ್ದೂರಿ ಬೀಳ್ಕೊಡುಗೆ, Video
ಸಾಧು ಶ್ರೀನಾಥ್​
|

Updated on:Nov 02, 2020 | 11:46 AM

Share

ಕೊಡಗು: ಹರಿಯಾಣದ ಅಂಬಾಲ ಸೇನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಯೋಧನಿಗೆ ಅದ್ದೂರಿಯಾಗಿ ಬೀಳ್ಕೊಡಲಾಗಿದೆ. ಸುಬೇದಾರ್ ದೀಪು ತಿಮ್ಮಯ್ಯ ನಿವೃತ್ತಿ ಯಾದ ಕೊಡಗಿನ ಯೋಧ.

ದೀಪು ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಹೈಸುಡ್ಲೂರು ಗ್ರಾಮದವರು. 28 ವರ್ಷಗಳ ಸುದೀರ್ಘ ಸೇವೆ ಬಳಿಕ ಅವರು ಇತ್ತೀಚೆಗೆ ನಿವೃತ್ತಿಯಾದರು. ಎಂಆರ್​ಸಿಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮಯ್ಯ ಅವರನ್ನು ಸೇನಾ ವಾಹನದಲ್ಲಿ ಯೋಧರು ಅದ್ದೂರಿ ಮೆರವಣಿಗೆ ಮಾಡಿದರು. ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.facebook.com/onecoorg/videos/729226424335667/

Published On - 11:34 am, Mon, 2 November 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ