AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಯೋಧನಿಗೆ ಸೇನಾ ಕೇಂದ್ರದಲ್ಲಿ ಅದ್ದೂರಿ ಬೀಳ್ಕೊಡುಗೆ, Video

ಕೊಡಗು: ಹರಿಯಾಣದ ಅಂಬಾಲ ಸೇನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಯೋಧನಿಗೆ ಅದ್ದೂರಿಯಾಗಿ ಬೀಳ್ಕೊಡಲಾಗಿದೆ. ಸುಬೇದಾರ್ ದೀಪು ತಿಮ್ಮಯ್ಯ ನಿವೃತ್ತಿ ಯಾದ ಕೊಡಗಿನ ಯೋಧ. ದೀಪು ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಹೈಸುಡ್ಲೂರು ಗ್ರಾಮದವರು. 28 ವರ್ಷಗಳ ಸುದೀರ್ಘ ಸೇವೆ ಬಳಿಕ ಅವರು ಇತ್ತೀಚೆಗೆ ನಿವೃತ್ತಿಯಾದರು. ಎಂಆರ್​ಸಿಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮಯ್ಯ ಅವರನ್ನು ಸೇನಾ ವಾಹನದಲ್ಲಿ ಯೋಧರು ಅದ್ದೂರಿ ಮೆರವಣಿಗೆ ಮಾಡಿದರು. ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://www.facebook.com/onecoorg/videos/729226424335667/

ಕೊಡಗಿನ ಯೋಧನಿಗೆ ಸೇನಾ ಕೇಂದ್ರದಲ್ಲಿ ಅದ್ದೂರಿ ಬೀಳ್ಕೊಡುಗೆ, Video
ಸಾಧು ಶ್ರೀನಾಥ್​
|

Updated on:Nov 02, 2020 | 11:46 AM

Share

ಕೊಡಗು: ಹರಿಯಾಣದ ಅಂಬಾಲ ಸೇನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಯೋಧನಿಗೆ ಅದ್ದೂರಿಯಾಗಿ ಬೀಳ್ಕೊಡಲಾಗಿದೆ. ಸುಬೇದಾರ್ ದೀಪು ತಿಮ್ಮಯ್ಯ ನಿವೃತ್ತಿ ಯಾದ ಕೊಡಗಿನ ಯೋಧ.

ದೀಪು ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಹೈಸುಡ್ಲೂರು ಗ್ರಾಮದವರು. 28 ವರ್ಷಗಳ ಸುದೀರ್ಘ ಸೇವೆ ಬಳಿಕ ಅವರು ಇತ್ತೀಚೆಗೆ ನಿವೃತ್ತಿಯಾದರು. ಎಂಆರ್​ಸಿಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮಯ್ಯ ಅವರನ್ನು ಸೇನಾ ವಾಹನದಲ್ಲಿ ಯೋಧರು ಅದ್ದೂರಿ ಮೆರವಣಿಗೆ ಮಾಡಿದರು. ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.facebook.com/onecoorg/videos/729226424335667/

Published On - 11:34 am, Mon, 2 November 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ