AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಯೋಧನಿಗೆ ಸೇನಾ ಕೇಂದ್ರದಲ್ಲಿ ಅದ್ದೂರಿ ಬೀಳ್ಕೊಡುಗೆ, Video

ಕೊಡಗು: ಹರಿಯಾಣದ ಅಂಬಾಲ ಸೇನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಯೋಧನಿಗೆ ಅದ್ದೂರಿಯಾಗಿ ಬೀಳ್ಕೊಡಲಾಗಿದೆ. ಸುಬೇದಾರ್ ದೀಪು ತಿಮ್ಮಯ್ಯ ನಿವೃತ್ತಿ ಯಾದ ಕೊಡಗಿನ ಯೋಧ. ದೀಪು ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಹೈಸುಡ್ಲೂರು ಗ್ರಾಮದವರು. 28 ವರ್ಷಗಳ ಸುದೀರ್ಘ ಸೇವೆ ಬಳಿಕ ಅವರು ಇತ್ತೀಚೆಗೆ ನಿವೃತ್ತಿಯಾದರು. ಎಂಆರ್​ಸಿಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮಯ್ಯ ಅವರನ್ನು ಸೇನಾ ವಾಹನದಲ್ಲಿ ಯೋಧರು ಅದ್ದೂರಿ ಮೆರವಣಿಗೆ ಮಾಡಿದರು. ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://www.facebook.com/onecoorg/videos/729226424335667/

ಕೊಡಗಿನ ಯೋಧನಿಗೆ ಸೇನಾ ಕೇಂದ್ರದಲ್ಲಿ ಅದ್ದೂರಿ ಬೀಳ್ಕೊಡುಗೆ, Video
ಸಾಧು ಶ್ರೀನಾಥ್​
|

Updated on:Nov 02, 2020 | 11:46 AM

Share

ಕೊಡಗು: ಹರಿಯಾಣದ ಅಂಬಾಲ ಸೇನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಯೋಧನಿಗೆ ಅದ್ದೂರಿಯಾಗಿ ಬೀಳ್ಕೊಡಲಾಗಿದೆ. ಸುಬೇದಾರ್ ದೀಪು ತಿಮ್ಮಯ್ಯ ನಿವೃತ್ತಿ ಯಾದ ಕೊಡಗಿನ ಯೋಧ.

ದೀಪು ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಹೈಸುಡ್ಲೂರು ಗ್ರಾಮದವರು. 28 ವರ್ಷಗಳ ಸುದೀರ್ಘ ಸೇವೆ ಬಳಿಕ ಅವರು ಇತ್ತೀಚೆಗೆ ನಿವೃತ್ತಿಯಾದರು. ಎಂಆರ್​ಸಿಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮಯ್ಯ ಅವರನ್ನು ಸೇನಾ ವಾಹನದಲ್ಲಿ ಯೋಧರು ಅದ್ದೂರಿ ಮೆರವಣಿಗೆ ಮಾಡಿದರು. ಮೆರವಣಿಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.facebook.com/onecoorg/videos/729226424335667/

Published On - 11:34 am, Mon, 2 November 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ