AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?

ತುಮಕೂರು: ನಟ ಚೇತನ್ ಟ್ವಿಟ್ ಬಗ್ಗೆ ಪ್ರತಿಕ್ರಿಯಿಸಿರೋ ನಟ ಕಿಚ್ಚ ಸುದೀಪ್​ ಬಹುಶಃ ಅವರು (ಚೇತನ್) ಪ್ರಧಾನಿ ಮೋದಿ ಬಗ್ಗೆ ಮಾತಾಡಿರಬೇಕು ಎಂದು ಲೇವಡಿ ಮಾಡಿದ್ದಾರೆ. ರಮ್ಮಿ ಆಡೋರು, ಗುಟ್ಕಾ ತಿನ್ನೋರ ಬಗ್ಗೆ ಯಾರೂ ಹೇಳಲ್ಲ ಎಂದು ಟ್ವಿಟ್ ಮಾಡಿದ್ದ ನಟ ಚೇತನ್ ಅವರ ಮಾತಿಗೆ ಸುದೀಪ್​ ಹೀಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’ ನಾಳೆ‌ ನನ್ನ‌ ಹುಟ್ಟುಹಬ್ಬ ಇರೋ ಪ್ರಯುಕ್ತ ಮಠಕ್ಕೆ ಬಂದಿದ್ದೇನೆ. ನನ್ನ ಕೈಯಲ್ಲಿ ಆದ […]

ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್​ ಹೀಗ್ಯಾಕಂದ್ರು?
KUSHAL V
|

Updated on:Sep 01, 2020 | 2:55 PM

Share

ತುಮಕೂರು: ನಟ ಚೇತನ್ ಟ್ವಿಟ್ ಬಗ್ಗೆ ಪ್ರತಿಕ್ರಿಯಿಸಿರೋ ನಟ ಕಿಚ್ಚ ಸುದೀಪ್​ ಬಹುಶಃ ಅವರು (ಚೇತನ್) ಪ್ರಧಾನಿ ಮೋದಿ ಬಗ್ಗೆ ಮಾತಾಡಿರಬೇಕು ಎಂದು ಲೇವಡಿ ಮಾಡಿದ್ದಾರೆ.

ರಮ್ಮಿ ಆಡೋರು, ಗುಟ್ಕಾ ತಿನ್ನೋರ ಬಗ್ಗೆ ಯಾರೂ ಹೇಳಲ್ಲ ಎಂದು ಟ್ವಿಟ್ ಮಾಡಿದ್ದ ನಟ ಚೇತನ್ ಅವರ ಮಾತಿಗೆ ಸುದೀಪ್​ ಹೀಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ನಾಳೆ‌ ನನ್ನ‌ ಹುಟ್ಟುಹಬ್ಬ ಇರೋ ಪ್ರಯುಕ್ತ ಮಠಕ್ಕೆ ಬಂದಿದ್ದೇನೆ. ನನ್ನ ಕೈಯಲ್ಲಿ ಆದ ಕೊಡುಗೆ ನೀಡಬೇಕು ಅನ್ನೋ ಆಸೆಯಿಂದ ಮಠಕ್ಕೆ ಬಂದಿದ್ದೇನೆ. ಈ ಬಾರಿ ಸರಳವಗಾಗಿ ನನ್ನ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಿದ್ದೇನೆ. ಅಭಿಮಾನಿಗಳು ಯಾರೂ ಮನೆ ಬಳಿ ಬರೋದು ಬೇಡ. ಅಲ್ಲಿ ಸೇರಿದ್ರೇ ಎಲ್ರೂ ಹತ್ತಿರನೇ ನಿಲ್ಲುತ್ತಾರೆ. ವಾಪಸ್ ಮನೆಗಳಿಗೆ ಸುರಕ್ಷಿತವಾಗಿ ಹೋಗ್ತಾರೆ ಅನ್ನೋ ನಂಬಿಕೇನು ನನಗಿಲ್ಲಾ ಎಂದು ತಮ್ಮ ಹುಟ್ಟುಹಬ್ಬದ ಬಗ್ಗೆ ಸುದೀಪ್​ ಹೇಳಿದ್ದಾರೆ.

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ವಿಚಾರವಾಗಿ ಮಾತನಾಡಿದ ಸುದೀಪ್​ ಅದರ ಕುರಿತಾಗಿ ನಾನು ಮಠದಲ್ಲಿ ಮಾತಾಡೋದಿಲ್ಲ. ಇಂದ್ರಜಿತ್ ನನಗೆ ತುಂಬಾ ವರ್ಷದ ಪರಿಚಯ. ಸಿನಿಮಾ ರಂಗಕ್ಕೆ ಬರೋ ಮೊದಲಿನಿಂದಲೂ ಒಟ್ಟಿಗೆದ್ದೇವೆ. ಅವರೊಟ್ಟಿಗೆ ಕಾಣಿಸಿಕೊಂಡ ಮಾತ್ರಕ್ಕೇ ಏನು ಆಗಿಲ್ಲ. ಅವರ ಒಳ್ಳೆ ಕೆಲ್ಸ, ಕೆಟ್ಟ ಕೆಲ್ಸ ಎಲ್ಲದ್ರಲ್ಲೂ ನಾನು ಭಾಗಿ ಆಗಿದ್ದೀನಿ ಅಂತಾನಾ ಎಂದು ಸುದೀಪ್​ ಪ್ರತಿಕ್ರಿಯಿಸಿದ್ದಾರೆ.

Published On - 2:40 pm, Tue, 1 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್