AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’

ತುಮಕೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿನ ಆರೋಪಗಳು ಕೇಳಿಬಂದಿರುವ ಬಗ್ಗೆ ಸ್ಯಾಂಡಲ್​ವುಡ್ ನಟ ಸುದೀಪ್​ ಪ್ರತಿಕ್ರಿಯಿಸಿದ್ದಾರೆ. ನಮಗೆ ರೈಸ್, ದಾಲ್​ ಗೊತ್ತು. ಇದರ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಗೊತ್ತಿರದ ಬಗ್ಗೆ ಅಂತೆ ಕಂತೆಗಳ ಮೇಲೆ ಹೇಳಿಕೆ ಬೇಡ ಅಂತಾ ಸುದೀಪ್​ ಹೇಳಿದ್ದಾರೆ. ಅದೊಂದು ಚಿಕ್ಕ ವಿಚಾರ ನನಗೆ ಇದರ ಬಗ್ಗೆ ಯಾವುದೇ ರೀತಿ ಮಾಹಿತಿ ಇಲ್ಲ. ನನಗೆ ಗೊತ್ತಿರದ ವಿಚಾರದ ಬಗ್ಗೆ ಮಾತಾಡುವುದು ಸರಿಯಲ್ಲ.ಚಿತ್ರರಂಗವನ್ನು ಎಲ್ಲರೂ ಸೇರಿ ಕಟ್ಟಿದ್ದಾರೆ. ಯಾವುದೋ ಒಂದು ವಿಚಾರದಿಂದ ಚಿತ್ರರಂಗವನ್ನು ದೂಷಿಸೋದು […]

‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’
KUSHAL V
|

Updated on:Sep 01, 2020 | 2:18 PM

Share

ತುಮಕೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿನ ಆರೋಪಗಳು ಕೇಳಿಬಂದಿರುವ ಬಗ್ಗೆ ಸ್ಯಾಂಡಲ್​ವುಡ್ ನಟ ಸುದೀಪ್​ ಪ್ರತಿಕ್ರಿಯಿಸಿದ್ದಾರೆ.

ನಮಗೆ ರೈಸ್, ದಾಲ್​ ಗೊತ್ತು. ಇದರ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಗೊತ್ತಿರದ ಬಗ್ಗೆ ಅಂತೆ ಕಂತೆಗಳ ಮೇಲೆ ಹೇಳಿಕೆ ಬೇಡ ಅಂತಾ ಸುದೀಪ್​ ಹೇಳಿದ್ದಾರೆ.

ಅದೊಂದು ಚಿಕ್ಕ ವಿಚಾರ ನನಗೆ ಇದರ ಬಗ್ಗೆ ಯಾವುದೇ ರೀತಿ ಮಾಹಿತಿ ಇಲ್ಲ. ನನಗೆ ಗೊತ್ತಿರದ ವಿಚಾರದ ಬಗ್ಗೆ ಮಾತಾಡುವುದು ಸರಿಯಲ್ಲ.ಚಿತ್ರರಂಗವನ್ನು ಎಲ್ಲರೂ ಸೇರಿ ಕಟ್ಟಿದ್ದಾರೆ. ಯಾವುದೋ ಒಂದು ವಿಚಾರದಿಂದ ಚಿತ್ರರಂಗವನ್ನು ದೂಷಿಸೋದು ಬೇಡ. ಚಿಕ್ಕ ವಿಚಾರದಿಂದ ಇಡೀ ಚಿತ್ರರಂಗಕ್ಕೆ ಕಳಂಕ ಅಂತಾ ಹೇಳುವುದು ತಪ್ಪು ಎಂದು ಸುದೀಪ್​ ಪ್ರತಿಕ್ರಿಯಿಸಿದ್ದಾರೆ.

ಜೀವನದಲ್ಲಿ ಎಲ್ಲರಿಗೂ ಸುಗಮ ಹಾದಿ ಇರುವುದಿಲ್ಲ. ಎದುರಾಗುವ ಎಲ್ಲ ಸಂಕಷ್ಟ ಎದುರಿಸಿ ಸಾಗಬೇಕಾಗಿದೆ. ಕನ್ನಡ ಚಿತ್ರರಂಗಕ್ಕೆ ಆಗಾಗ ಪೆಟ್ಟು ಬೀಳುತ್ತಲೇ ಇರುತ್ತದೆ. ಆದರೆ ಎಲ್ಲವನ್ನೂ ಎದುರಿಸಿ ನಮ್ಮ ಚಿತ್ರರಂಗ ನಿಂತಿದೆ ಎಂದು ಸುದೀಪ್​ ಹೇಳಿದ್ದಾರೆ.

ಕೊರೊನಾ ಬಗ್ಗೆ 3 ತಿಂಗಳ ಹಿಂದೆ ಇದ್ದ ಭಯ ಈಗ ಇಲ್ಲ. ಏಕೆಂದರೆ ಏನೇ ಬಂದರೂ ಎದುರಿಸೋಣ ಎಂಬ ಧೈರ್ಯ ಬಂದಿದೆ. ನಿನ್ನೆಯ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ

Published On - 2:01 pm, Tue, 1 September 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್