AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸುಧಾಕರ್, ಸತೀಶ್ ಉಸ್ತುವಾರಿಗಳು | Sudhakar and Satish Reddy to campaign in Hyderabad palike polls

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯ ಬಿಜೆಪಿ ಪಕ್ಷದ ಸಹ ಉಸ್ತುವಾರಿಗಳಾಗಿರುವ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಮತ್ತು ಬೆಂಗಳೂರು ಮೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರಿಗೆ ಕ್ಷೇತ್ರಗಳನ್ನು ಹಂಚಿಕೆಮಾಡಿ ಉಸ್ತುವಾರಿವಹಿಸಿಕೊಳ್ಳಲು ಹೇಳಲಾಗಿದೆ. ಸಚಿವ ಸುಧಾಕರ್​ಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿವಹಿಸಲಾಗಿದೆ. ಅವುಗಳೆಂದರೆ, ಮಲ್ಕಾಜ್ ಗಿರಿ, ಖುತ್ಪುಲ್ಲಾಪುರ್, ಕುಕ್ಕಟ್​ಪಲ್ಲಿ ಮತ್ತು ಉಪ್ಪಳ್. ಸತೀಶ್ ರೆಡ್ಡಿಗೆ ಸಿಕಂದರಾಬಾದ್, ಸಿಕಂದರಾಬಾದ್ ಕಂಟೋನ್ಮೆಂಟ್, ಸನತ್ ನಗರ, ಜ್ಯುಬಿಲಿ ಹಿಲ್ಸ್, […]

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸುಧಾಕರ್, ಸತೀಶ್ ಉಸ್ತುವಾರಿಗಳು | Sudhakar and Satish Reddy to campaign in Hyderabad palike polls
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 10:03 PM

Share

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯ ಬಿಜೆಪಿ ಪಕ್ಷದ ಸಹ ಉಸ್ತುವಾರಿಗಳಾಗಿರುವ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಮತ್ತು ಬೆಂಗಳೂರು ಮೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರಿಗೆ ಕ್ಷೇತ್ರಗಳನ್ನು ಹಂಚಿಕೆಮಾಡಿ ಉಸ್ತುವಾರಿವಹಿಸಿಕೊಳ್ಳಲು ಹೇಳಲಾಗಿದೆ.

ಸಚಿವ ಸುಧಾಕರ್​ಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿವಹಿಸಲಾಗಿದೆ. ಅವುಗಳೆಂದರೆ, ಮಲ್ಕಾಜ್ ಗಿರಿ, ಖುತ್ಪುಲ್ಲಾಪುರ್, ಕುಕ್ಕಟ್​ಪಲ್ಲಿ ಮತ್ತು ಉಪ್ಪಳ್.

ಸತೀಶ್ ರೆಡ್ಡಿಗೆ ಸಿಕಂದರಾಬಾದ್, ಸಿಕಂದರಾಬಾದ್ ಕಂಟೋನ್ಮೆಂಟ್, ಸನತ್ ನಗರ, ಜ್ಯುಬಿಲಿ ಹಿಲ್ಸ್, ಖೈರತಾಬಾದ್, ಅಂಬರ್ ಪೇಟ್ ಮತ್ತು ಮುಶೀರಾಬಾದ್-ಒಟ್ಟು ಏಳು ವಿಧಾ‌ನಸಭಾ ಕ್ಷೇತ್ರಗಳ ಉಸ್ತುವಾರಿಯನ್ನು ವಹಿಸಲಾಗಿದೆ.

ಇಂದು ಹೈದರಾಬಾದ್​ನಲ್ಲಿರುವ ತೆಲಂಗಾಣ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ಆಗಿರುವ ಭೂಪೇಂದ್ರ ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜವಾಬ್ದಾರಿಗಳನ್ನು ಹಂಚಲಾಯಿತು. ಸದರಿ ಸಭೆಯಲ್ಲಿ ಡಾ. ಸುಧಾಕರ ಮತ್ತು ಶಾಸಕ ಸತೀಶ್ ರೆಡ್ಡಿ ಸಹ ಪಾಲ್ಗೊಂಡಿದ್ದರು.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ