AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ತಿಂಗಳ ನಂತರ ವಿಷ ಘಳಿಗೆ ಮರೆತು.. ಸುಳ್ವಾಡಿ ಮಾರಮ್ಮ ದೇವಾಲಯ ಭಕ್ತರಿಗೆ ಮುಕ್ತ ಮುಕ್ತ

ಚಾಮರಾಜನಗರ: 2018ರಲ್ಲಿ ವಿಷ ಪ್ರಾಶನ ಪ್ರಕರಣದಿಂದ ರಾಜ್ಯದಾದ್ಯಂತ ಸುದ್ದಿಯಲ್ಲಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನವನ್ನು ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ. ಸರಿಸುಮಾರು 22 ತಿಂಗಳ ನಂತರ ಜಿಲ್ಲಾಡಳಿತ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. 2018ರ ಡಿಸೆಂಬರ್ 14 ರಂದು ಮುಚ್ಚಲಾಗಿದ್ದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರಸಿದ್ದ ಪರಿಂಣಾಮವಾಗಿ 17 ಮಂದಿ ಸಾವನಪ್ಪಿದ್ದರು. ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ದೇವಾಲಯದ ಟ್ರಸ್ಟ್ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಪ್ರಸಾದದಲ್ಲಿ ವಿಷ ಬೆರೆಸಲಾಗಿತ್ತು. […]

22 ತಿಂಗಳ ನಂತರ ವಿಷ ಘಳಿಗೆ ಮರೆತು.. ಸುಳ್ವಾಡಿ ಮಾರಮ್ಮ ದೇವಾಲಯ ಭಕ್ತರಿಗೆ ಮುಕ್ತ  ಮುಕ್ತ
KUSHAL V
|

Updated on: Oct 24, 2020 | 3:02 PM

Share

ಚಾಮರಾಜನಗರ: 2018ರಲ್ಲಿ ವಿಷ ಪ್ರಾಶನ ಪ್ರಕರಣದಿಂದ ರಾಜ್ಯದಾದ್ಯಂತ ಸುದ್ದಿಯಲ್ಲಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನವನ್ನು ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ. ಸರಿಸುಮಾರು 22 ತಿಂಗಳ ನಂತರ ಜಿಲ್ಲಾಡಳಿತ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ.

2018ರ ಡಿಸೆಂಬರ್ 14 ರಂದು ಮುಚ್ಚಲಾಗಿದ್ದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರಸಿದ್ದ ಪರಿಂಣಾಮವಾಗಿ 17 ಮಂದಿ ಸಾವನಪ್ಪಿದ್ದರು. ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ದೇವಾಲಯದ ಟ್ರಸ್ಟ್ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಪ್ರಸಾದದಲ್ಲಿ ವಿಷ ಬೆರೆಸಲಾಗಿತ್ತು.

ಪ್ರಕರಣದಲ್ಲಿ ಮಲೆ‌ ಮಹದೇಶ್ವರ ಬೆಟ್ಟದ ಸಾಲೂರು ಮಠದ ಇಮ್ಮಡಿ ಮಹದೇವ ಸ್ವಾಮಿ ಕೂಡ ಭಾಗಿಯಾಗಿದ್ದು ದುರಂತದ ನಂತ್ರ ದೇವಾಲಯವನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡಿತ್ತು. ಇದೀಗ, ಕಳೆದ ಮೂರು ದಿನಗಳಿಂದ ನಡೆದ ಹೋಮ ಹವನಗಳ ನಂತರ ಇಂದಿನಿಂದ ಸಾರ್ವಜನಿಕರಿಗೆ ದರ್ಶನ ಪಡೆಯಲು ಅವಕಾಶ ನೀಡಲಾಗುತ್ತಿದೆ.’

Follow Us
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ