AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ತಿಂಗಳ ನಂತರ ವಿಷ ಘಳಿಗೆ ಮರೆತು.. ಸುಳ್ವಾಡಿ ಮಾರಮ್ಮ ದೇವಾಲಯ ಭಕ್ತರಿಗೆ ಮುಕ್ತ ಮುಕ್ತ

ಚಾಮರಾಜನಗರ: 2018ರಲ್ಲಿ ವಿಷ ಪ್ರಾಶನ ಪ್ರಕರಣದಿಂದ ರಾಜ್ಯದಾದ್ಯಂತ ಸುದ್ದಿಯಲ್ಲಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನವನ್ನು ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ. ಸರಿಸುಮಾರು 22 ತಿಂಗಳ ನಂತರ ಜಿಲ್ಲಾಡಳಿತ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. 2018ರ ಡಿಸೆಂಬರ್ 14 ರಂದು ಮುಚ್ಚಲಾಗಿದ್ದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರಸಿದ್ದ ಪರಿಂಣಾಮವಾಗಿ 17 ಮಂದಿ ಸಾವನಪ್ಪಿದ್ದರು. ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ದೇವಾಲಯದ ಟ್ರಸ್ಟ್ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಪ್ರಸಾದದಲ್ಲಿ ವಿಷ ಬೆರೆಸಲಾಗಿತ್ತು. […]

22 ತಿಂಗಳ ನಂತರ ವಿಷ ಘಳಿಗೆ ಮರೆತು.. ಸುಳ್ವಾಡಿ ಮಾರಮ್ಮ ದೇವಾಲಯ ಭಕ್ತರಿಗೆ ಮುಕ್ತ  ಮುಕ್ತ
KUSHAL V
|

Updated on: Oct 24, 2020 | 3:02 PM

Share

ಚಾಮರಾಜನಗರ: 2018ರಲ್ಲಿ ವಿಷ ಪ್ರಾಶನ ಪ್ರಕರಣದಿಂದ ರಾಜ್ಯದಾದ್ಯಂತ ಸುದ್ದಿಯಲ್ಲಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಕಿಚ್ಚಗುತ್ತಿ ಮಾರಮ್ಮ ದೇವಸ್ಥಾನವನ್ನು ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ. ಸರಿಸುಮಾರು 22 ತಿಂಗಳ ನಂತರ ಜಿಲ್ಲಾಡಳಿತ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ.

2018ರ ಡಿಸೆಂಬರ್ 14 ರಂದು ಮುಚ್ಚಲಾಗಿದ್ದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರಸಿದ್ದ ಪರಿಂಣಾಮವಾಗಿ 17 ಮಂದಿ ಸಾವನಪ್ಪಿದ್ದರು. ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಕಾರಾಗೃಹದಲ್ಲಿ ಕಂಬಿ ಎಣಿಸುತ್ತಿದ್ದಾರೆ. ದೇವಾಲಯದ ಟ್ರಸ್ಟ್ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಪ್ರಸಾದದಲ್ಲಿ ವಿಷ ಬೆರೆಸಲಾಗಿತ್ತು.

ಪ್ರಕರಣದಲ್ಲಿ ಮಲೆ‌ ಮಹದೇಶ್ವರ ಬೆಟ್ಟದ ಸಾಲೂರು ಮಠದ ಇಮ್ಮಡಿ ಮಹದೇವ ಸ್ವಾಮಿ ಕೂಡ ಭಾಗಿಯಾಗಿದ್ದು ದುರಂತದ ನಂತ್ರ ದೇವಾಲಯವನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡಿತ್ತು. ಇದೀಗ, ಕಳೆದ ಮೂರು ದಿನಗಳಿಂದ ನಡೆದ ಹೋಮ ಹವನಗಳ ನಂತರ ಇಂದಿನಿಂದ ಸಾರ್ವಜನಿಕರಿಗೆ ದರ್ಶನ ಪಡೆಯಲು ಅವಕಾಶ ನೀಡಲಾಗುತ್ತಿದೆ.’

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!