AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ಮಂಡ್ಯ ಸಂಸದೆ ಸುಮಲತಾ

ಮಂಡ್ಯ: ಸೋಂಕಿಗೆ ತುತ್ತಾಗಿದ್ದ ಪಕ್ಷೇತರ ಸಂಸದೆ ಸುಮಲತಾ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 3 ವಾರಗಳ ಹಿಂದೆ ಸುಮಲತಾಗೆ ಕೊರೊನಾ ಧೃಡಪಟ್ಟಿತ್ತು. ಹೀಗಾಗಿ, 21 ದಿನಗಳ ಕಡ್ಡಾಯ ಕ್ವಾರಂಟೈನ್​ಗೆ ಒಳಗಾಗಿದ್ದರು. ಇಂದು ಮತ್ತೊಮ್ಮೆ ಪರೀಕ್ಷೆ ನಡೆಸಿದ ಸಂಸದೆಗೆ ನೆಗೆಟಿವ್ ವರದಿಯಾಗಿದೆ. ಆದರೆ, ವೈದ್ಯರು 4 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ವಿಚಾರವನ್ನು ಸುಮಲತಾ ಖುದ್ದು ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ […]

ಕೊರೊನಾ ಗೆದ್ದ ಮಂಡ್ಯ ಸಂಸದೆ ಸುಮಲತಾ
KUSHAL V
| Edited By: |

Updated on:Jul 23, 2020 | 3:28 PM

Share

ಮಂಡ್ಯ: ಸೋಂಕಿಗೆ ತುತ್ತಾಗಿದ್ದ ಪಕ್ಷೇತರ ಸಂಸದೆ ಸುಮಲತಾ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 3 ವಾರಗಳ ಹಿಂದೆ ಸುಮಲತಾಗೆ ಕೊರೊನಾ ಧೃಡಪಟ್ಟಿತ್ತು. ಹೀಗಾಗಿ, 21 ದಿನಗಳ ಕಡ್ಡಾಯ ಕ್ವಾರಂಟೈನ್​ಗೆ ಒಳಗಾಗಿದ್ದರು.

ಇಂದು ಮತ್ತೊಮ್ಮೆ ಪರೀಕ್ಷೆ ನಡೆಸಿದ ಸಂಸದೆಗೆ ನೆಗೆಟಿವ್ ವರದಿಯಾಗಿದೆ. ಆದರೆ, ವೈದ್ಯರು 4 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ವಿಚಾರವನ್ನು ಸುಮಲತಾ ಖುದ್ದು ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Published On - 3:20 pm, Wed, 22 July 20

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು