AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?

ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?
ಸೂಪರ್ ಸ್ಟಾರ್ ರಜಿನಿಕಾಂತ್ ‘ಅಣ್ಣಾತೆ’ ಸಿನಿಮಾ
shruti hegde
| Edited By: |

Updated on: Dec 23, 2020 | 5:01 PM

Share

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣವನ್ನು ನಡೆಸಲಾಗುತ್ತಿತ್ತು. ಪಾಲ್ಗೊಂಡಿದ್ದ 8 ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಅಣ್ಣಾತೆ ಎಂಬುದು ತಮಿಳಿನ ಆ್ಯಕ್ಷನ್ ನಾಟಕ ಚಲನಚಿತ್ರವಾಗಿತ್ತು. ಸಿರುಥೈ ಸಿವ ಚಿತ್ರ ಕಥೆ ಬರೆದು ನಿರ್ದೇಶನ ಮಾಡಿದ್ದರು. ನಟಿ ಕೀರ್ತಿ ಸುರೇಶ್ ಮತ್ತು ನಯನ​ತಾರಾ ಮುಖ್ಯ ಪಾತ್ರದಲ್ಲಿ ಹಾಗೂ ಮೀನಾ ಮತ್ತು ಖುಷ್ಬೂ ಸುಂದರ್ ಸಹಾಯಕ ಪಾತ್ರದಲ್ಲಿ ನಟಿಸುತ್ತಿದ್ದರು.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಪಾಸಿಟಿವ್​ ವರದಿಯಿಂದ ಚಿತ್ರೀಕರಣ ರದ್ದಾಗಿದ್ದು, ಚಿತ್ರೀಕರಣದ ಪುನರಾರಂಭ ಯಾವಾಗ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ