AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?

ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?
ಸೂಪರ್ ಸ್ಟಾರ್ ರಜಿನಿಕಾಂತ್ ‘ಅಣ್ಣಾತೆ’ ಸಿನಿಮಾ
shruti hegde
| Edited By: ಸಾಧು ಶ್ರೀನಾಥ್​|

Updated on: Dec 23, 2020 | 5:01 PM

Share

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣವನ್ನು ನಡೆಸಲಾಗುತ್ತಿತ್ತು. ಪಾಲ್ಗೊಂಡಿದ್ದ 8 ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಅಣ್ಣಾತೆ ಎಂಬುದು ತಮಿಳಿನ ಆ್ಯಕ್ಷನ್ ನಾಟಕ ಚಲನಚಿತ್ರವಾಗಿತ್ತು. ಸಿರುಥೈ ಸಿವ ಚಿತ್ರ ಕಥೆ ಬರೆದು ನಿರ್ದೇಶನ ಮಾಡಿದ್ದರು. ನಟಿ ಕೀರ್ತಿ ಸುರೇಶ್ ಮತ್ತು ನಯನ​ತಾರಾ ಮುಖ್ಯ ಪಾತ್ರದಲ್ಲಿ ಹಾಗೂ ಮೀನಾ ಮತ್ತು ಖುಷ್ಬೂ ಸುಂದರ್ ಸಹಾಯಕ ಪಾತ್ರದಲ್ಲಿ ನಟಿಸುತ್ತಿದ್ದರು.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಪಾಸಿಟಿವ್​ ವರದಿಯಿಂದ ಚಿತ್ರೀಕರಣ ರದ್ದಾಗಿದ್ದು, ಚಿತ್ರೀಕರಣದ ಪುನರಾರಂಭ ಯಾವಾಗ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ