AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?

ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?
ಸೂಪರ್ ಸ್ಟಾರ್ ರಜಿನಿಕಾಂತ್ ‘ಅಣ್ಣಾತೆ’ ಸಿನಿಮಾ
shruti hegde
| Updated By: ಸಾಧು ಶ್ರೀನಾಥ್​|

Updated on: Dec 23, 2020 | 5:01 PM

Share

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣವನ್ನು ನಡೆಸಲಾಗುತ್ತಿತ್ತು. ಪಾಲ್ಗೊಂಡಿದ್ದ 8 ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಅಣ್ಣಾತೆ ಎಂಬುದು ತಮಿಳಿನ ಆ್ಯಕ್ಷನ್ ನಾಟಕ ಚಲನಚಿತ್ರವಾಗಿತ್ತು. ಸಿರುಥೈ ಸಿವ ಚಿತ್ರ ಕಥೆ ಬರೆದು ನಿರ್ದೇಶನ ಮಾಡಿದ್ದರು. ನಟಿ ಕೀರ್ತಿ ಸುರೇಶ್ ಮತ್ತು ನಯನ​ತಾರಾ ಮುಖ್ಯ ಪಾತ್ರದಲ್ಲಿ ಹಾಗೂ ಮೀನಾ ಮತ್ತು ಖುಷ್ಬೂ ಸುಂದರ್ ಸಹಾಯಕ ಪಾತ್ರದಲ್ಲಿ ನಟಿಸುತ್ತಿದ್ದರು.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಪಾಸಿಟಿವ್​ ವರದಿಯಿಂದ ಚಿತ್ರೀಕರಣ ರದ್ದಾಗಿದ್ದು, ಚಿತ್ರೀಕರಣದ ಪುನರಾರಂಭ ಯಾವಾಗ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ