AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?

ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ಸೂಪರ್​ ಸ್ಟಾರ್ ರಜನಿಕಾಂತ್ ‘ಅಣ್ಣಾತೆ’ ಸಿನಿಮಾ ರದ್ದು.. ಏಕೆ?
ಸೂಪರ್ ಸ್ಟಾರ್ ರಜಿನಿಕಾಂತ್ ‘ಅಣ್ಣಾತೆ’ ಸಿನಿಮಾ
shruti hegde
| Edited By: ಸಾಧು ಶ್ರೀನಾಥ್​|

Updated on: Dec 23, 2020 | 5:01 PM

Share

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ನೂತನ ಸಿನಿಮಾ ‘ಅಣ್ಣಾತೆ’ ಚಿತ್ರೀಕರಣ ಆರಂಭಗೊಂಡಿತ್ತು. ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣವನ್ನು ನಡೆಸಲಾಗುತ್ತಿತ್ತು. ಪಾಲ್ಗೊಂಡಿದ್ದ 8 ಜನರಿಗೆ ಕೊರೊನಾ ಪಾಸಿಟಿವ್ ಬಂದಿರುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಅಣ್ಣಾತೆ ಎಂಬುದು ತಮಿಳಿನ ಆ್ಯಕ್ಷನ್ ನಾಟಕ ಚಲನಚಿತ್ರವಾಗಿತ್ತು. ಸಿರುಥೈ ಸಿವ ಚಿತ್ರ ಕಥೆ ಬರೆದು ನಿರ್ದೇಶನ ಮಾಡಿದ್ದರು. ನಟಿ ಕೀರ್ತಿ ಸುರೇಶ್ ಮತ್ತು ನಯನ​ತಾರಾ ಮುಖ್ಯ ಪಾತ್ರದಲ್ಲಿ ಹಾಗೂ ಮೀನಾ ಮತ್ತು ಖುಷ್ಬೂ ಸುಂದರ್ ಸಹಾಯಕ ಪಾತ್ರದಲ್ಲಿ ನಟಿಸುತ್ತಿದ್ದರು.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಪಾಸಿಟಿವ್​ ವರದಿಯಿಂದ ಚಿತ್ರೀಕರಣ ರದ್ದಾಗಿದ್ದು, ಚಿತ್ರೀಕರಣದ ಪುನರಾರಂಭ ಯಾವಾಗ ಎಂಬುದನ್ನು ಕಾದು ನೋಡಬೇಕಿದೆ.

ರಾಜಕೀಯ ವಿಶ್ಲೇಷಣೆ | ತಮಿಳುನಾಡು ರಾಜಕೀಯದಲ್ಲೂ ಸೂಪರ್​ಸ್ಟಾರ್ ಆಗ್ತಾರಾ ರಜನಿಕಾಂತ್

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?