AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLA ಮನೆ ಮುಂದೆ ದುಷ್ಕರ್ಮಿಗಳಿಂದ ಮಾಟ-ಮಂತ್ರ, ಎಲ್ಲಿ?

ದಾವಣಗೆರೆ: ಶಾಸಕನ ಮನೆ ಮುಂದೆಯೇ ಕುಂಕುಮ, ನಿಂಬೆಕಾಯಿ ಮತ್ತು ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಘಟನೆ  ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜಗಳೂರು ಕ್ಷೇತ್ರದ ಶಾಸಕರ ಮನೆಯ ಮುಂದೆ ದುಷ್ಕರ್ಮಿಗಳು ಕುಂಕುಮ, ನಿಂಬೆಕಾಯಿ ಹಾಗೂ ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಶಾಸಕರ ನಿವಾಸದ ಮುಂದೆ ಈ ರೀತಿಯ ಪ್ರಯತ್ನ ನಡೆದಿತ್ತು ಎಂದು ತಿಳಿದುಬಂದಿದೆ. ನಿನ್ನೆ ನೂಲ ಹುಣ್ಣಿಮೆ ಆಗಿದ್ದರಿಂದ ತಡರಾತ್ರಿ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

MLA ಮನೆ ಮುಂದೆ ದುಷ್ಕರ್ಮಿಗಳಿಂದ ಮಾಟ-ಮಂತ್ರ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Aug 04, 2020 | 1:18 PM

Share

ದಾವಣಗೆರೆ: ಶಾಸಕನ ಮನೆ ಮುಂದೆಯೇ ಕುಂಕುಮ, ನಿಂಬೆಕಾಯಿ ಮತ್ತು ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಘಟನೆ  ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಜಗಳೂರು ಕ್ಷೇತ್ರದ ಶಾಸಕರ ಮನೆಯ ಮುಂದೆ ದುಷ್ಕರ್ಮಿಗಳು ಕುಂಕುಮ, ನಿಂಬೆಕಾಯಿ ಹಾಗೂ ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆಯೂ ಶಾಸಕರ ನಿವಾಸದ ಮುಂದೆ ಈ ರೀತಿಯ ಪ್ರಯತ್ನ ನಡೆದಿತ್ತು ಎಂದು ತಿಳಿದುಬಂದಿದೆ. ನಿನ್ನೆ ನೂಲ ಹುಣ್ಣಿಮೆ ಆಗಿದ್ದರಿಂದ ತಡರಾತ್ರಿ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್