MLA ಮನೆ ಮುಂದೆ ದುಷ್ಕರ್ಮಿಗಳಿಂದ ಮಾಟ-ಮಂತ್ರ, ಎಲ್ಲಿ?

ದಾವಣಗೆರೆ: ಶಾಸಕನ ಮನೆ ಮುಂದೆಯೇ ಕುಂಕುಮ, ನಿಂಬೆಕಾಯಿ ಮತ್ತು ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಘಟನೆ  ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಜಗಳೂರು ಕ್ಷೇತ್ರದ ಶಾಸಕರ ಮನೆಯ ಮುಂದೆ ದುಷ್ಕರ್ಮಿಗಳು ಕುಂಕುಮ, ನಿಂಬೆಕಾಯಿ ಹಾಗೂ ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಶಾಸಕರ ನಿವಾಸದ ಮುಂದೆ ಈ ರೀತಿಯ ಪ್ರಯತ್ನ ನಡೆದಿತ್ತು ಎಂದು ತಿಳಿದುಬಂದಿದೆ. ನಿನ್ನೆ ನೂಲ ಹುಣ್ಣಿಮೆ ಆಗಿದ್ದರಿಂದ ತಡರಾತ್ರಿ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

MLA ಮನೆ ಮುಂದೆ ದುಷ್ಕರ್ಮಿಗಳಿಂದ ಮಾಟ-ಮಂತ್ರ, ಎಲ್ಲಿ?
Edited By:

Updated on: Aug 04, 2020 | 1:18 PM

ದಾವಣಗೆರೆ: ಶಾಸಕನ ಮನೆ ಮುಂದೆಯೇ ಕುಂಕುಮ, ನಿಂಬೆಕಾಯಿ ಮತ್ತು ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಘಟನೆ  ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಜಗಳೂರು ಕ್ಷೇತ್ರದ ಶಾಸಕರ ಮನೆಯ ಮುಂದೆ ದುಷ್ಕರ್ಮಿಗಳು ಕುಂಕುಮ, ನಿಂಬೆಕಾಯಿ ಹಾಗೂ ಹಸಿರು ತಪ್ಪಲ ಬಳಸಿ ಮಾಟ-ಮಂತ್ರ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆಯೂ ಶಾಸಕರ ನಿವಾಸದ ಮುಂದೆ ಈ ರೀತಿಯ ಪ್ರಯತ್ನ ನಡೆದಿತ್ತು ಎಂದು ತಿಳಿದುಬಂದಿದೆ. ನಿನ್ನೆ ನೂಲ ಹುಣ್ಣಿಮೆ ಆಗಿದ್ದರಿಂದ ತಡರಾತ್ರಿ ಈ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us