AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್‌

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮನವಿ ಪುರಸ್ಕೃತಗೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲು ಷರತ್ತಿನ ಸಮ್ಮತಿ ನೀಡಿದೆ. ಆಗಸ್ಟ್ 30 ರಿಂದ 2 ದಿನ ಬಳ್ಳಾರಿಗೆ ಭೇಟಿ ನೀಡುವ ಅವಕಾಶವನ್ನು ಅಪೆಕ್ಸ್ ಕೋರ್ಟ್ ಒದಗಿಸಿದ್ದು, ಪೊಲೀಸ್ ಕಾವಲಿನಲ್ಲಿ ಮಾತ್ರ ಅಲ್ಲಿಗೆ ಹೋಗಬೇಕು ಹಾಗು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಮೇಲೆ ಪ್ರಭಾವ ಬೀರಬಾರದು ಎಂದು ಆದೇಶಿಸಿದೆ. ಇತ್ತೀಚೆಗೆ […]

ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್‌
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 27, 2020 | 7:29 PM

Share

ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೋರಿ ಮಾಜಿ ಸಚಿವ ಜಿ ಜನಾರ್ಧನ ರೆಡ್ಡಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಮನವಿ ಪುರಸ್ಕೃತಗೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲು ಷರತ್ತಿನ ಸಮ್ಮತಿ ನೀಡಿದೆ.

ಆಗಸ್ಟ್ 30 ರಿಂದ 2 ದಿನ ಬಳ್ಳಾರಿಗೆ ಭೇಟಿ ನೀಡುವ ಅವಕಾಶವನ್ನು ಅಪೆಕ್ಸ್ ಕೋರ್ಟ್ ಒದಗಿಸಿದ್ದು, ಪೊಲೀಸ್ ಕಾವಲಿನಲ್ಲಿ ಮಾತ್ರ ಅಲ್ಲಿಗೆ ಹೋಗಬೇಕು ಹಾಗು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿ ಮೇಲೆ ಪ್ರಭಾವ ಬೀರಬಾರದು ಎಂದು ಆದೇಶಿಸಿದೆ.

ಇತ್ತೀಚೆಗೆ ನಿಧನರಾದ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ತಿಥಿಕಾರ್ಯದಲ್ಲಿ ಪಾಲ್ಗೊಳ್ಳಲು ಜನಾರ್ಧನ ರೆಡ್ಡಿ ಅನುಮತಿ ಕೋರಿದ್ದರು

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ